ಬೆಂಗಳೂರು: ಅಭಿವೃದ್ಧಿ ವಿಚಾರದಲ್ಲಿ ರಾಜ್ಯ ಸರ್ಕಾರದ ನಟ್ಟು, ಬೋಲ್ಟ್ಗಳು ಸಡಿಲವಾಗಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವ್ಯಂಗ್ಯ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಮಾರ್ಚ್.3) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ಸರ್ಕಾರ ಇಂದಿನ ಬಜೆಟ್ ಅಧಿವೇಶನ ಬಗೆಗಿನ ರಾಜ್ಯಪಾಲರ ಭಾಷಣದಲ್ಲಿ ರಾಜ್ಯಪಾಲರ ಸಮಯವನ್ನು ವ್ಯರ್ಥ ಮಾಡಿದ್ದು, ಅವರಿಂದ ಹುಸಿ ಸುಳ್ಳು ಹೇಳಿಸಿದ್ದಾರೆ. ಆದರೆ ಈ ಭಾಷಣದಲ್ಲಿ ಅಭಿವೃಧ್ಧಿ ವಿಚಾರ ಬಂದಾಗ ರಾಜ್ಯ ಸರ್ಕಾರದ ನಟ್ಟು, ಬೋಲ್ಟ್ ಸಡಿಲವಾಗಿರುವುದು ಸ್ಪಷ್ಟವಾಗಿ ಕಾಣುತ್ತಿದೆ ಎಂದು ಟೀಕಿಸಿದರು.
ರಾಜ್ಯಪಾಲರು ಮಾಡಿರುವ ಭಾಷಣ ಸಂಪೂರ್ಣವಾಗಿ ಸುಳ್ಳಿನಿಂದ ಕೂಡಿದ್ದು, ವಿಧಿಯಿಲ್ಲದೇ ಭಾಷಣ ಮಾಡಿದ್ದಾರೆ. ಆ ಭಾಷಣದಲ್ಲಿ ಸರ್ಕಾರ ಮಾಡಿರುವ ಅಭಿವೃದ್ಧಿ ಯೋಜನೆಗಳ ಬಗ್ಗೆ ಪ್ರಸ್ತಾಪವೇ ಇಲ್ಲ. ಎರಡು ವರ್ಷಗಳಿಂದ ನಾವು ಅಭಿವೃದ್ಧಿ ಭಾಗ್ಯವನ್ನು ಹೆಚ್ಚಿಸಿದ್ದೇವೆ ಎಂದು ಸುಳ್ಳು ಹೇಳಿಸಿದ್ದಾರೆ. ಆದರೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿಯೇ ಆಗಿಲ್ಲ ಎಂದು ವಾಗ್ದಾಳಿ ನಡೆಸಿದರು.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…