ಬೆಂಗಳೂರು : ರಾಜ್ಯ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ಎಲ್ಲ ಅಧಿಸೂಚಿತ ದೇಗುಲಗಳಲ್ಲಿ ದೀಪಾವಳಿಯ ಬಲಿ ಪಾಡ್ಯಮಿ ದಿನ, ನ. 14ರಂದು ಗೋಪೂಜೆ ನಡೆಸುವಂತೆ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ಗೋವುಗಳಿಗೆ ಸ್ನಾನ ಮಾಡಿಸಿ ದೇಗುಲಕ್ಕೆ ಕರೆತಂದು ಅರಿಶಿನ, ಕುಂಕುಮ, ಹೂವುಗಳಿಂದ ಅಲಂಕರಿಸಿ ಅಕ್ಕಿ, ಬೆಲ್ಲ, ಬಾಳೆ ಹಣ್ಣು, ಸಿಹಿ ತಿನಿಸು ಮುಂತಾದ ಗ್ರಾಸವನ್ನು ತಿನ್ನಿಸಬೇಕು. ಸಂಜೆ 5.30ರಿಂದ 6.30ರ ವರೆಗೆ ಗೋಧೂಳಿ ಲಗ್ನದಲ್ಲಿ ಗೋಪೂಜೆ ಆಯೋಜಿಸಬೇಕು. ಈ ಬಗ್ಗೆ ದೇವಸ್ಥಾನದ ಸೂಚನ ಫಲಕದಲ್ಲಿ ಮಾಹಿತಿ ನೀಡುವಂತೆ ಆದೇಶ ನೀಡಿದ್ದಾರೆ
.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…