ಬೆಂಗಳೂರು: ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ಮೆಸೇಜ್, ಕಮೆಂಟ್ ಮಾಡಿ ನಿಂದಿಸಿದ ಆರೋಪಕ್ಕೆ ಸಂಬಂಧಿಸಿದಂತೆ ದರ್ಶನ್ ಪತ್ನಿ ವಿಜಯಲಕ್ಷ್ಮೀಗೆ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದಾರೆ.
ಪ್ರಕರಣದ ತನಿಖೆಯ ಭಾಗವಾಗಿ ವಿಜಯಲಕ್ಷ್ಮೀ ದರ್ಶನ್ ಅವರಿಗೆ ನೋಟಿಸ್ ನೀಡಿದ ಪೊಲೀಸರು ಶುಕ್ರವಾರ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ.
ನ್ಯಾಯಾಧೀಶರ ಎದುರು ತಮ್ಮ ಹೇಳಿಕೆಯನ್ನು ಕಡ್ಡಾಯವಾಗಿ ದಾಖಲಿಸಬೇಕು ಎಂದು ಪೊಲೀಸರು ನೋಟಿಸ್ನಲ್ಲಿ ಉಲ್ಲೇಖಿಸಿದ್ದಾರೆ.
ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಮತ್ತು ಅವಹೇಳನಕಾರಿ ಸಂದೇಶ ಹಾಕಿದ ಆರೋಪಿಗಳನ್ನು ಸಿಸಿಬಿ ಕ್ರೈಮ್ ವಿಭಾಗದ ಪೊಲೀಸರು ಬಂಧಿಸಿದ್ದರು. ಕಿಡಿಗೇಡಿಗಳ ಬಂಧನಕ್ಕೆ ಮೂರು ವಿಶೇಷ ತಂಡಗಳನ್ನು ರಚನೆ ಮಾಡಲಾಗಿತ್ತು. ನಂತರ ಪೊಲೀಸರು 8 ಮಂದಿ ಆರೋಪಿಗಳನ್ನು ಬಂಧಿಸಿದ್ದರು.
ದಕ್ಷಿಣ ಕನ್ನಡ: ದಕ್ಷಿಣ ಭಾರತದ ನಾಗರಾಧನೆಯ ಹೆಸರಾಂತ ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣು ದೇವಸ್ಥಾನದ ಆದಾಯ 2025ರ ನವೆಂಬರ್ ಹಾಗೂ…
ಬೆಂಗಳೂರು: ಕಾಂಗ್ರೆಸ್ ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಹಾಕಲು ಹಾಗೂ ದ್ವೇಷ ರಾಜಕಾರಣ ಮಾಡಲು ಸದನವನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ರಾಜ್ಯ…
ಜಾರ್ಖಂಡ್: ಜಾರ್ಖಂಡ್ನ ಸಾರಂಡಾ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಹಾಗೂ ಮಾವೋವಾದಿಗಳ ನಡುವಿನ ಗುಂಡಿನ ಚಕಮಕಿಯಲ್ಲಿ 10 ಮಂದಿ ನಕ್ಸಲರು…
ಮೈಸೂರು: ಚಾಮುಂಡಿ ಬೆಟ್ಟದಲ್ಲಿ ನಡೆಯುತ್ತಿರುವ ಅವೈಜ್ಞಾನಿಕ ತೋಡಿಕೆ ಮತ್ತು ನಿರ್ಮಾಣ ಕಾರ್ಯಗಳ ವಿರುದ್ಧ ಮೈಸೂರಿನ ಹಲವು ನಾಯಕರು, ಚಿಂತಿತ ನಾಗರಿಕರು…
ಬೆಂಗಳೂರು: ಇಂದು ಕರಾಳ ದಿನ. ಕರಾಳ ರೀತಿಯಲ್ಲಿ ಈ ಅಧಿವೇಶನವನ್ನು ಕಾಂಗ್ರೆಸ್ ನಡೆಸಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.…
ಬೆಂಗಳೂರು: ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣ ಹಾಗೂ ಸದನದಲ್ಲಿ ಚರ್ಚಿಸಬಹುದಾದ ವಿಷಯಗಳಿಗೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸಲು ಜನವರಿ.28ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ…