Hiking men conquer mountain peak, adventure awaits ,generative artificial intelligence
ಚಿಕ್ಕಮಗಳೂರು: ಮಲೆನಾಡಿನ ಪ್ರಸಿದ್ಧ ಚಾರಣ ತಾಣಗಳಾದ ಮುಳ್ಳಯ್ಯನಗಿರಿ ಹಾಗೂ ಎತ್ತಿನಭುಜದಲ್ಲಿ ಚಾರಣಕ್ಕೆ ತಾತ್ಕಾಲಿಕವಾಗಿ ನಿಷೇಧ ಹೇರಲಾಗಿದೆ.
ಮುಂಗಾರಿನಲ್ಲಿ ಚಿಕ್ಕಮಗಳೂರಿನ ಸೌಂದರ್ಯ ಇಮ್ಮಡಿಗೊಳ್ಳುತ್ತದೆ. ನೆರೆ ಜಿಲ್ಲೆ ಹಾಗೂ ರಾಜ್ಯದ ಮೂಲೆ ಮೂಲೆಯಿಂದಲೂ ಚಾರಣಿಗರು ಇಲ್ಲಿಗೆ ಆಗಮಿಸುತ್ತಾರೆ. ಕಾಫಿನಾಡಿನ ಸೌಂದರ್ಯ ಸವಿಯಲು ಚಾರಣಿಗರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲಿದೆ. ಆಗಾಗಿ ಎತ್ತಿಜ ಭುಜದ ಕಿರಿದಾದ ಪ್ರದೇಶದಲ್ಲಿ ಪ್ರದೇಶದಲ್ಲಿ ಪ್ರವಾಸಿಗರು ಟ್ರಕ್ಕಿಂಗ್ ಹೋಗುತ್ತಿದ್ದಾರೆ. ಇದರಿಂದ ಏನಾದರೂ ಅನಾಹುತ ಸಂಭವಿಸಬಹುದು ಎಂಬ ಮುನ್ನೆಚ್ಚರಿಕೆಯಿಂದ ಟ್ರಕ್ಕಿಂಗ್ ಹೋಗುವ ಮಾರ್ಗದಲ್ಲಿ ಅಗತ್ಯ ಸೌಕರ್ಯ ಒದಗಿಸುವ ಪೂರಕ ಕಾಮಗರಿಗಳು ನಡೆಯುತ್ತಿದೆ. ಆಗಾಗಿ ಮುಂದಿನ ಆದೇಶದವರೆಗೆ ಎತ್ತಿನಭುಜ ಹಾಗೂ ಮುಳ್ಳಯ್ಯನಗಿರಿ ಚಾರಣ ಚಟುವಟಿಕೆಯನ್ನು ನಿರ್ಬಂಧಿಸಲಾಗಿದೆ.
ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್ಆರ್ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…
ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…
ಟೆಹರಾನ್: ಹಾರ್ಮುಜ್ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…
ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…
ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…