Hiking men conquer mountain peak, adventure awaits ,generative artificial intelligence
ಚಿಕ್ಕಮಗಳೂರು: ಮಲೆನಾಡಿನ ಪ್ರಸಿದ್ಧ ಚಾರಣ ತಾಣಗಳಾದ ಮುಳ್ಳಯ್ಯನಗಿರಿ ಹಾಗೂ ಎತ್ತಿನಭುಜದಲ್ಲಿ ಚಾರಣಕ್ಕೆ ತಾತ್ಕಾಲಿಕವಾಗಿ ನಿಷೇಧ ಹೇರಲಾಗಿದೆ.
ಮುಂಗಾರಿನಲ್ಲಿ ಚಿಕ್ಕಮಗಳೂರಿನ ಸೌಂದರ್ಯ ಇಮ್ಮಡಿಗೊಳ್ಳುತ್ತದೆ. ನೆರೆ ಜಿಲ್ಲೆ ಹಾಗೂ ರಾಜ್ಯದ ಮೂಲೆ ಮೂಲೆಯಿಂದಲೂ ಚಾರಣಿಗರು ಇಲ್ಲಿಗೆ ಆಗಮಿಸುತ್ತಾರೆ. ಕಾಫಿನಾಡಿನ ಸೌಂದರ್ಯ ಸವಿಯಲು ಚಾರಣಿಗರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲಿದೆ. ಆಗಾಗಿ ಎತ್ತಿಜ ಭುಜದ ಕಿರಿದಾದ ಪ್ರದೇಶದಲ್ಲಿ ಪ್ರದೇಶದಲ್ಲಿ ಪ್ರವಾಸಿಗರು ಟ್ರಕ್ಕಿಂಗ್ ಹೋಗುತ್ತಿದ್ದಾರೆ. ಇದರಿಂದ ಏನಾದರೂ ಅನಾಹುತ ಸಂಭವಿಸಬಹುದು ಎಂಬ ಮುನ್ನೆಚ್ಚರಿಕೆಯಿಂದ ಟ್ರಕ್ಕಿಂಗ್ ಹೋಗುವ ಮಾರ್ಗದಲ್ಲಿ ಅಗತ್ಯ ಸೌಕರ್ಯ ಒದಗಿಸುವ ಪೂರಕ ಕಾಮಗರಿಗಳು ನಡೆಯುತ್ತಿದೆ. ಆಗಾಗಿ ಮುಂದಿನ ಆದೇಶದವರೆಗೆ ಎತ್ತಿನಭುಜ ಹಾಗೂ ಮುಳ್ಳಯ್ಯನಗಿರಿ ಚಾರಣ ಚಟುವಟಿಕೆಯನ್ನು ನಿರ್ಬಂಧಿಸಲಾಗಿದೆ.
ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್ನಿಂದ ಹೊಲಸು ನೀರು…
ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…
ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…
ಎಚ್.ಎಸ್.ದಿನೇಶ್ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…
ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…