ರಾಜ್ಯ

ಮಹೇಶ್‌ ಶೆಟ್ಟಿ ತಿಮರೋಡಿಗೆ ಜಾಮೀನು ಮಂಜೂರು

ಉಡುಪಿ : ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್‌ ಸಂತೋಷ್‌ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಟಿ ಅವರಿಗೆ ಹೆಚ್ಚುವರಿ ಸಿವಿಲ್‌ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, ಇನ್ಮುಂದೆ ಯಾವುದೇ ನ್ಯೂಸ್‌ ಸೆನ್ಸ್‌ ಮಾಡಕೂಡದು ಎಂದು ಎಚ್ಚರಿಸಿ, ಜಾಮೀನು ಮಂಜೂರು ಮಾಡಿದೆ.

ಮಹೇಶ್​ ಶೆಟ್ಟಿ ತಿಮರೋಡಿ ಪರ ವಕೀಲ ವಿಜಯ ವಾಸು ಪೂಜಾರಿ ವಾದ ಮಂಡಿಸಿದರು. ಬಂಧಿಸಿದ ಪ್ರಕ್ರಿಯೆ ಕ್ರಮಬದ್ಧವಾಗಿಲ್ಲ. ಪ್ರಥಮ ನೋಟಿಸ್ ನೀಡಿ ಅದರ ಅವಧಿ ಮುಗಿಯುವ ಮುನ್ನವೇ ಎರಡನೇ ನೋಟಿಸ್ ನೀಡಿದ್ದಾರೆ. ತಿಮರೋಡಿಯವರ ಹೇಳಿಕೆಯಿಂದ ಯಾವುದೇ ಕೋಮು ಗಲಭೆಗಳು ಆಗಿಲ್ಲ. ತಿಮರೋಡಿ ಕೂಡ ಓರ್ವ ಹಿಂದೂ ನಾಯಕ. ಇನ್ನೊಂದು ಧರ್ಮವನ್ನು ಅವರು ದೂಷಿಸಿಲ್ಲ ಎಂದು ಪೀಠಕ್ಕೆ ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಮೈಸೂರು | ಉದ್ದೇಶಿತ ಮೇಲ್ಸೇತುವೆ ಪ್ರದೇಶಕ್ಕೆ ಈಶ್ವರ ಖಂಡ್ರೆ ಭೇಟಿ, ಪರಿಶೀಲನೆ

ಮೈಸೂರು : ಮೈಸೂರಿನ ಸಿದ್ದಿಕಿ ನಗರ, ಮಣಿಪಾಲ್ ಆಸ್ಪತ್ರೆ ವೃತ್ತದ ಬಳಿ ರಾ.ಹೆ.275ರಲ್ಲಿ ಉದ್ದೇಶಿತ ಮೇಲ್ಸೇತುವೆ ಸ್ಥಳಕ್ಕೆ ಅರಣ್ಯ, ಜೀವಿಶಾಸ್ತ್ರ…

5 mins ago

ಗೋಣಿಕೊಪ್ಪ | ಹುಲಿ ದಾಳಿಗೆ ಹಸು ಬಲಿ

ಗೋಣಿಕೊಪ್ಪ : ಇಲ್ಲಿಗೆ ಸಮೀಪದ ಬಿ.ಶೆಟ್ಟಿಗೇರಿಯಲ್ಲಿ ಇಂದು(ಮೇ.6) ಬೆಳಿಗ್ಗೆ ಹುಲಿ ದಾಳಿಗೆ ಹಸು ಬಲಿಯಾಗಿರುವ ಘಟನೆ ನಡೆದಿದೆ. ಬಿ.ಶೆಟ್ಟಿಗೇರಿ ಗ್ರಾಮದ…

14 mins ago

ಟಿವಿಕೆʼಗೆ ಕಾಂಗ್ರೆಸ್‌ ಷರತ್ತುಬದ್ಧ ಬೆಂಬಲ

ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂʼಗೆ (ಟಿವಿಕೆ)…

19 mins ago

ನಾಳೆ ತಮಿಳುನಾಡು ಮುಖ್ಯಮಂತ್ರಿಯಾಗಿ ವಿಜಯ್‌ ಪ್ರಮಾಣ ವಚನ ಸ್ವೀಕಾರ

ಚೆನ್ನೈ : ತಮಿಳುನಾಡಿನಲ್ಲಿ ನೂತನ ಸರ್ಕಾರ ರಚನೆಗೆ ಸಿದ್ಧತೆ ಭರದಿಂದ ಸಾಗಿದೆ. ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಬೀಗಿರುವ ನಟ…

3 hours ago

ಹನೂರು | ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಸಾರಿಗೆ ಬಸ್‌ : ತಪ್ಪಿದ ಭಾರಿ ಅನಾಹುತ

ಹನೂರು : ಪಟ್ಟಣದಿಂದ ಹೂಗ್ಯಂಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿರುವ ಘಟನೆ ರಾಮಪುರ…

4 hours ago

ನಟ ಚೇತನ್‌ ಅಹಿಂಸಾ ವಿರುದ್ಧ ಎಫ್‌ಐಆರ್‌ ದಾಖಲು

ಬೆಂಗಳೂರು: ಡಾ.ರಾಜ್‌ಕುಮಾರ್‌ ಸಮಾಧಿ ಬಗ್ಗೆ ಶುರುವಾಗಿದ್ದ ವಿವಾದ ಸಂಬಂಧ ಇದೀಗ ನಟ ಚೇತನ್‌ ಅಹಿಂಸಾ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಇತ್ತೀಚೆಗಷ್ಟೇ…

5 hours ago