satishc sail
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಸತೀಶ್ ಸೈಲ್ ಅವರ ಮಧ್ಯಂತರ ಜಾಮೀನು ರದ್ದುಪಡಿಸಲಾಗಿದೆ.
ಬೆಲೇಕೇರಿ ಬಂದರಿನಿಂದ ಅಕ್ರಮ ಅದಿರು ಸಾಗಾಟ ಪ್ರಕರಣದಲ್ಲಿ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಶಿಕ್ಷೆಗೊಳಗಾಗಿದ್ದ ಸತೀಶ್ ಸೈಲ್ ಅವರಿಗೆ ನವೆಂಬರ್.7ರವರೆಗೆ ಜಾಮೀನು ವಿಸ್ತರಣೆ ಮಾಡಲಾಗಿತ್ತು. ನಿನ್ನೆ ಅವರ ಜಾಮೀನು ರದ್ದು ಮಾಡಲಾಗಿದ್ದು, ಸತೀಶ್ ಸೈಲ್ ಮತ್ತೆ ಜೈಲು ಸೇರುವಂತಾಗಿದೆ.
ಇದನ್ನು ಓದಿ: ಶಾಸಕ ಸತೀಶ್ ಸೈಲ್ ಬಂಧನ: ಕಾಂಗ್ರೆಸ್ಸಿಗರೇ ಟಾರ್ಗೆಟ್ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್
ಅಕ್ರಮ ಅದಿರು ಸಾಗಣೆ ಪ್ರಕರಣದಲ್ಲಿ ಶಾಸಕರು ಜೈಲು ಪಾಲಾಗಿದ್ದರು. ಅವರ ಮನೆ ಮೇಲೆ ಇಡಿ ದಾಳಿ ನಡೆಸಿತ್ತು. ಆರೋಗ್ಯದ ಸಮಸ್ಯೆ ಹಿನ್ನೆಲೆಯಲ್ಲಿ ಇಡಿ ಪ್ರಕರಣದಲ್ಲಿ ಜಾಮೀನು ಪಡೆದುಕೊಂಡಿದ್ದರು. ಅಕ್ಟೋಬರ್.25ರವರೆಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಚಿಕಿತ್ಸೆ ಕಾರಣದಿಂದ ಜಾಮೀನು ವಿಸ್ತರಿಸುವಂತೆ ಮಾಡಿದ್ದ ಮನವಿಯನ್ನು ಪರಿಗಣಿಸಿ ನವೆಂಬರ್.7ರವರೆಗೆ ಜಾಮೀನು ವಿಸ್ತರಿಸಲಾಗಿತ್ತು.
ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಶಿಕ್ಷೆಗೊಳಗಾಗಿ ಹೈಕೋರ್ಟ್ನಿಂದ ತಡೆಯಾಜ್ಞೆ ಪಡೆದುಕೊಂಡಿದ್ದರು. ನಿನ್ನೆ ಜಾಮೀನು ರದ್ದುಪಡಿಸಲಾಗಿದ್ದು, ಮತ್ತೆ ಜೈಲು ಸೇರುವಂತಾಗಿದೆ.
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…
ಸಿಡಬ್ಲ್ಯುಆರ್ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…
ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…
ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…