ರಾಜ್ಯ

ಶಾಸಕ ಸತೀಶ್‌ ಸೈಲ್‌ ಜಾಮೀನು ರದ್ದು

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಸತೀಶ್‌ ಸೈಲ್‌ ಅವರ ಮಧ್ಯಂತರ ಜಾಮೀನು ರದ್ದುಪಡಿಸಲಾಗಿದೆ.

ಬೆಲೇಕೇರಿ ಬಂದರಿನಿಂದ ಅಕ್ರಮ ಅದಿರು ಸಾಗಾಟ ಪ್ರಕರಣದಲ್ಲಿ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಶಿಕ್ಷೆಗೊಳಗಾಗಿದ್ದ ಸತೀಶ್‌ ಸೈಲ್‌ ಅವರಿಗೆ ನವೆಂಬರ್.7ರವರೆಗೆ ಜಾಮೀನು ವಿಸ್ತರಣೆ ಮಾಡಲಾಗಿತ್ತು. ನಿನ್ನೆ ಅವರ ಜಾಮೀನು ರದ್ದು ಮಾಡಲಾಗಿದ್ದು, ಸತೀಶ್‌ ಸೈಲ್‌ ಮತ್ತೆ ಜೈಲು ಸೇರುವಂತಾಗಿದೆ.

ಇದನ್ನು ಓದಿ: ಶಾಸಕ ಸತೀಶ್‌ ಸೈಲ್‌ ಬಂಧನ: ಕಾಂಗ್ರೆಸ್ಸಿಗರೇ ಟಾರ್ಗೆಟ್‌ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್‌

ಅಕ್ರಮ ಅದಿರು ಸಾಗಣೆ ಪ್ರಕರಣದಲ್ಲಿ ಶಾಸಕರು ಜೈಲು ಪಾಲಾಗಿದ್ದರು. ಅವರ ಮನೆ ಮೇಲೆ ಇಡಿ ದಾಳಿ ನಡೆಸಿತ್ತು. ಆರೋಗ್ಯದ ಸಮಸ್ಯೆ ಹಿನ್ನೆಲೆಯಲ್ಲಿ ಇಡಿ ಪ್ರಕರಣದಲ್ಲಿ ಜಾಮೀನು ಪಡೆದುಕೊಂಡಿದ್ದರು. ಅಕ್ಟೋಬರ್.‌25ರವರೆಗೆ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿತ್ತು. ಚಿಕಿತ್ಸೆ ಕಾರಣದಿಂದ ಜಾಮೀನು ವಿಸ್ತರಿಸುವಂತೆ ಮಾಡಿದ್ದ ಮನವಿಯನ್ನು ಪರಿಗಣಿಸಿ ನವೆಂಬರ್.‌7ರವರೆಗೆ ಜಾಮೀನು ವಿಸ್ತರಿಸಲಾಗಿತ್ತು.

ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಶಿಕ್ಷೆಗೊಳಗಾಗಿ ಹೈಕೋರ್ಟ್‌ನಿಂದ ತಡೆಯಾಜ್ಞೆ ಪಡೆದುಕೊಂಡಿದ್ದರು. ನಿನ್ನೆ ಜಾಮೀನು ರದ್ದುಪಡಿಸಲಾಗಿದ್ದು, ಮತ್ತೆ ಜೈಲು ಸೇರುವಂತಾಗಿದೆ.

ಆಂದೋಲನ ಡೆಸ್ಕ್

Recent Posts

ಪ್ರಧಾನ್‌ ರಾಜೀನಾಮೆ : ವಾಂಗ್ಚುಕ್‌ ಫಸ್ಟ್‌ ರಿಯಾಕ್ಷನ್‌

ನವದೆಹಲಿ : ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ ಕುರಿತು ಹೋರಾಟಗಾರ ಸೋನಮ್‌ ವಾಂಗ್ಚುಕ್‌ ಮೊದಲ ಪ್ರತಿಕ್ರಿಯೆ…

5 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 25 ಶನಿವಾರ  

14 hours ago

ನೋಟ-ಪ್ರತಿನೋಟ | ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಸರಿಯೇ? ತಪ್ಪೇ?

ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…

14 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಗೆ ಅಜ್ಜಿ ಒಡವೆ ನೀಡಿದ ಪ್ರಸಂಗ…

ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…

14 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಯ ಉಡುಪು ಯಾಕೆ ಬದಲಾಯಿತು?

  ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…

14 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಸಜ್ಜನನಾದ ಆಂಗ್ಲನಾಗುವ ಪ್ರಯತ್ನ

ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್‌ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…

14 hours ago