D K Shivakumar
ಬೆಂಗಳೂರು: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟೀಂ ರಚನೆ ಮಾಡಿದ್ದಾರೆ. ಉಪಚುನಾವಣೆಗೆ ಉಸ್ತುವಾರಿ ಸಮಿತಿ ರಚನೆ ಮಾಡಿ ಪಟ್ಟಿ ಪ್ರಕಟಿಸಿದ್ದಾರೆ.
ಬಾಗಲಕೋಟೆ ಉಪಚುನಾವಣೆ ಉಸ್ತುವಾರಿ ಪಟ್ಟಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ವಸಂತ್ ಕುಮಾರ್, ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ, ಸಚಿವರಾದ ಸತೀಶ್ ಜಾರಕಿಹೊಳಿ, ಎಂ.ಬಿ.ಪಾಟೀಲ್, ಶಿವಾನಂದ ಪಾಟೀಲ್, ಶಿವರಾಜ್ ತಂಗಡಗಿ, ಶರಣಬಸಪ್ಪ ದರ್ಶನಾಪುರ, ಭೈರತಿ ಸುರೇಶ್, ರಹೀಂಖಾನ್ ಇದ್ದಾರೆ.
ಇನ್ನು ಶಾಸಕರಾದ ಸಿ.ಎಸ್.ನಾಡಗೌಡ, ವಿಜಯಾನಂದ ಕಾಶಪ್ಪನವರ್, ಎಂಎಲ್ಸಿಗಳಾದ ಜಗ್ಗಪ್ಪನವರ್, ಬಸವನಗೌಡ ಬಾದರ್ಲಿ, ಸೋಮಣ್ಣ ಬೇವಿನಮರದ, ಮಾಜಿ ಸಚಿವ ರಾಜಶೇಖರ್ ಪಾಟೀಲ್ ಮೊದಲಾದವರು ಇದ್ದಾರೆ.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…