ರಾಜ್ಯ

ಇವಿಎಂ ಬದಲಿಗೆ ಬ್ಯಾಲೆಟ್ | ಅನುಭವದ ಆಧಾರದ ಮೇಲೆ ತೀರ್ಮಾನ ಮಾಡಿದ್ದೇವೆ ಎಂದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಇವಿಎಂ ಬದಲಿಗೆ ಬ್ಯಾಲೆಟ್ ಮೂಲಕ ಚುನಾವಣೆ ಮಾಡಬೇಕೆನ್ನುವುದು ನಮ್ಮ ಉದ್ದೇಶವಾಗಿದ್ದು, ನಮ್ಮ ಅನುಭವದ ಮೇಲೆ ನಾವು ಈ ತೀರ್ಮಾನ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು.

ಅನೇಕ ದೇಶಗಳು ಇವಿಎಂ ಬಳಸಿ ಪುನಃ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ಮಾಡುತ್ತಿದ್ದಾರೆ ಎಂದೂ ಮುಖ್ಯಮಂತ್ರಿಗಳು ತಿಳಿಸಿದರು.

ಧರ್ಮಸ್ಥಳ ಪ್ರಕರಣವನ್ನು ಎನ್.ಐ. ಎ ಗೆ ವಹಿಸಬೇಕೆಂದು ಸ್ವಾಮೀಜಿಗಳು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ದೂರು ನೀಡಿದ್ದಾರೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ರಾಜ್ಯ ಸರ್ಕಾರ ಎಸ್.ಐ.ಟಿ ರಚನೆ ಮಾಡಿದ್ದು ಅವರೂ ಪೋಲೀಸಿನವರೇ ಎಂದರು.

ಆಂದೋಲನ ಡೆಸ್ಕ್

Recent Posts

ಗೂಗಲ್ ಮಹಾತ್ಮೆ: ಗೂಗಲ್ ಮಾತ್ರ ಸತ್ಯ, ಉಳಿದೆಲ್ಲವೂ ಮಿಥ್ಯ?

ರಮಾನಂದ ಶರ್ಮ ಯಾವುದೋ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಟೆಕ್ಕಿಯೊಬ್ಬರು ವೈದ್ಯರ ಬಳಿ ಹೋಗಿದ್ದರಂತೆ. ವೈದ್ಯರು ಅವರನ್ನು ಸ್ಥೂಲವಾಗಿ ಪರೀಕ್ಷಿಸಿ, ಮೂರು…

2 hours ago

ಕೆಎಸ್‌ಐಸಿ: ೧೫ ದಿನಗಳಿಂದ ನಡೆಯುತ್ತಿದ್ದ ಪ್ರತಿಭಟನೆ ಅಂತ್ಯ

ತಿ.ನರಸೀಪುರ: ಪಟ್ಟಣದ ಕೆಎಸ್‌ಐಸಿ ಕಾರ್ಖಾನೆ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣ ವಿರೋಽಸಿ ಕಳೆದ ೧೫ ದಿನಗಳಿಂದ ವಿವಿಧ ಸಂಘಟನೆಗಳವರು ನಡೆಸುತ್ತಿದ್ದ ಪ್ರತಿಭಟನೆ…

2 hours ago

28 ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ

ನವೀನ್ ಡಿಸೋಜ ಕೊಡಗು ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆ; ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ೬,೧೮೩ ವಿದ್ಯಾರ್ಥಿಗಳು ಮಡಿಕೇರಿ: ಮಾ.೧೮ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭವಾಗ…

2 hours ago

ರಾಗಿ ಖರೀದಿ ಕೇಂದ್ರದಲ್ಲಿ ಹೆಚ್ಚುತ್ತಿರುವ ಅಕ್ರಮ: ಆರೋಪ

ನವೀನ್ ಕುಮಾರ್ ಕ್ವಿಂಟಾಲ್ ರಾಗಿಗೆ ೪ ಕೆಜಿ ಕಳೆಯುತ್ತಿರುವುದರಿಂದ ನಷ್ಟ ಎಂಬುದು ರೈತರ ಅಳಲು ಪಿರಿಯಾಪಟ್ಟಣ: ರಾಗಿ ಖರೀದಿ ಕೇಂದ್ರಗಳಲ್ಲಿ…

2 hours ago

ಇರಾನ್ ಮಹಿಳಾ ಫುಟ್ಬಾಲ್ ತಂಡಕ್ಕೆ ಹೆಚ್ಚುತ್ತಿರುವ ಭಯ ; ಆಸ್ಟ್ರೇಲಿಯಾದಲ್ಲಿ ಆಶ್ರಯಕ್ಕೆ ಹೆಚ್ಚುತ್ತಿರುವ ಕರೆ!

ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) :  ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…

11 hours ago

ಜಾಗತಿಕ ತೈಲ ಬೆಲೆಗಳಲ್ಲಿ ಭಾರೀ ಏರಿಕೆ ; ಬ್ಯಾರೆಲ್‌ಗೆ 120 ಡಾಲರ್ ಗಡಿ ದಾಟಿದ ತೈಲ ಬೆಲೆ

ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್‌ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…

12 hours ago