ಮೈಸೂರು: ಕೆಆರ್ ಎಸ್ ಆಣೆಕಟ್ಟಿನ ಸುತ್ತಾಮುತ್ತ ಗಣಿಗಾರಿಕೆಗೆ ನಿರ್ಬಂಧ ವಿಧಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.
ಕೆಆರ್ಎಸ್ ಆಣೆಕಟ್ಟಿನ ಸುತ್ತಾಮುತ್ತಾ 20 ಕಿಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆಗೆ ನಿರ್ಬಂಧ ವಿಧಿಸಿ ಸಿಜೆ ಪ್ರಸನ್ನ ವರಾಳೆ, ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರಿದ್ದ ಪೀಠ ಆದೇಶ ಹೊರಡಿಸಿದೆ.
ಕೃಷ್ಣರಾಜಸಾಗರ ಡ್ಯಾಮ್ ಈಗಾಗಲೇ ಸಂಕಷ್ಟದಲ್ಲಿದೆ, ಕೆ ಆರ್ ಎಸ್ ಡ್ಯಾಂ ಬಳಿ ಹಲವು ಭಾರಿ ದೊಡ್ಡ ಶಬ್ಬಗಳು ಕೇಳಿ ಬಂದಿದೆ. ಆಣೆಕಟ್ಟಿನ ಬಳಿ ಗಣಿಗಾರಿಕೆ ನಡೆಸಿದರೆ ಅಪಾಯವಾಗುವ ಸಂಭವವಿದೆ ಎಂದು ಹೈಕೋರ್ಟ್ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದೆ.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…