ಬೆಂಗಳೂರು: ಇಂದಿನಿಂದ ಬಸನವಗುಡಿಯಲ್ಲಿ ಇತಿಹಾಸ ಪ್ರಸಿದ್ಧ ಕಡಲೆಕಾಯಿ ಪರಿಷೆ ಆರಂಭಗೊಂಡಿದ್ದು, ಅಧಿಕೃತ ಚಾಲನೆ ಸಿಕ್ಕಿದೆ.
ದೊಡ್ಡಗಣಪ ಹಾಗೂ ದೊಡ್ಡ ಬಸವನ ಸನ್ನಿಧಾನದಲ್ಲಿ ಬಿಬಿಎಂಪಿ ಹಾಗೂ ಮುಜರಾಯಿ ಇಲಾಖೆ ಜಂಟಿಯಾಗಿ ಆಯೋಜಿಸಿರುವ ಕಡಲೆಕಾಯಿ ಪರಿಷೆಗೆ ಅಧಿಕೃತ ಚಾಲನೆ ಸಿಕ್ಕಿದೆ.
ಈ ಬಾರಿಯ ವಿಶೇಷವೆಂದರೆ ಇದೇ ಮೊದಲನೇ ಬಾರಿಗೆ ಹಾಕಿರುವ ಸುಮಾರು 4-5 ಸಾವಿರ ಅಂಗಡಿಗಳಿಗೆ ಶುಲ್ಕ ರಹಿತವಾಗಿ ಅವಕಾಶ ಮಾಡಿಕೊಡಲಾಗಿದೆ.
ಜೊತೆಗೆ ಇದೇ ಮೊದಲ ಬಾರಿಗೆ ರಾಮಕೃಷ್ಣ ಆಶ್ರಮ ವೃತ್ತ, ಗಣೇಶ್ ಭವನ್ ವೃತ್ತ ಹಾಗೂ ಸುತ್ತಮುತ್ತಲಿನ ರಸ್ತೆಗಳಿಗೆ ವಿಜೃಂಭಣೆಯ ದೀಪಾಲಂಕಾರ ಮಾಡಲಾಗಿದೆ.
ಇಂದು ಸಂಜೆಯ ವೇಳೆಗೆ ಕೆಂಪಾಬುದಿ ಕೆರೆಯಲ್ಲಿ ತೆಪ್ಪೋತ್ಸವ ನಡೆಯಲಿದೆ. ಸಾರ್ವಜನಿಕರು ಸರತಿ ಸಾಲಿನಲ್ಲಿ ನಿಂತು ಬಸವನ ದರ್ಶನ ಪಡೆಯಲು ಅವಕಾಶ ಕಲ್ಪಿಸಲಾಗಿದೆ.
ಕಡಲೆಕಾಯಿ ಪರಿಷೆಗೆ ರಾಜ್ಯ ಹಾಗೂ ನೆರೆ ರಾಜ್ಯಗಳಿಂದ 3 ಸಾವಿರಕ್ಕೂ ಹೆಚ್ಚು ವ್ಯಾಪಾರಸ್ಥರು ಬಂದಿರುವುದು ವಿಶೇಷವೆನಿಸಿದೆ.
ಇನ್ನು ಈ ವರ್ಷ ಕಡಲೆಕಾಯಿ ಬೆಲೆ ಸ್ವಲ್ಪ ಏರಿಕೆ ಕಂಡುಬಂದಿದ್ದು, ಕೆಜಿಗೆ 50-70ರೂ ಇದೆ ಎಂಬ ಮಾಹಿತಿ ಲಭ್ಯವಾಗಿದೆ.
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…