kn rajanna
ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ-ನವೆಂಬರ್ ಕ್ರಾಂತಿ ಭಾರೀ ಸದ್ದು ಮಾಡುತ್ತಿದ್ದು, ಈ ನಡುವಲ್ಲೇ ಮಾಜಿ ಸಚಿವ ರಾಜಣ್ಣ ಮನೆಯಲ್ಲಿನ ಔತಣಕೂಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗಿಯಾಗುತ್ತಿರುವುದು ಕುತೂಹಲ ಹೆಚ್ಚಾಗುವಂತೆ ಮಾಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತುಮಕೂರಿನ ಗ್ರಾಮೀಣ ಪ್ರದೇಶದ ಬಿದರಕಟ್ಟೆಯಲ್ಲಿ ವಿಶ್ವವಿದ್ಯಾಲಯ ಕ್ಯಾಂಪಸ್ ಉದ್ಘಾಟಿಸಲಿದ್ದು, ನಂತರ ತುಮಕೂರಿನಲ್ಲಿ ಕ್ಯಾನ್ಸರ್ ಚಿಕಿತ್ಸಾಲಯವನ್ನು ಉದ್ಘಾಟಿಸಲಿದ್ದಾರೆ.
ಇದನ್ನು ಓದಿ: ಬಿಜೆಪಿ ಶಾಸಕರು ಕಾಂಗ್ರೆಸ್ ಔತಣಕೂಟದಲ್ಲಿ ಭಾಗಿ ಬಗ್ಗೆ ಇಂದೇ ವಿಚಾರಿಸುವೆ: ಬಿ.ವೈ.ವಿಜಯೇಂದ್ರ
ಇದರ ಬೆನ್ನಲ್ಲೇ ರಾಜಣ್ಣ ಅವರ ಮನೆಯಲ್ಲಿ ಔತಣಕೂಟದಲ್ಲಿ ಭಾಗಿಯಾಗಲಿದ್ದಾರೆ. ಇದೇ ವೇಳೆ ಗೃಹ ಸಚಿವ ಪರಮೇಶ್ವರ್ ಅವರೂ ಕೂಡ ಮುಖ್ಯಮಂತ್ರಿಗಳಿಗೆ ಸಾಥ್ ನೀಡಲಿದ್ದಾರೆಂದು.ಔತಣಕೂಟದಲ್ಲಿ ಸಿದ್ದರಾಮಯ್ಯ ಅವರು, ರಾಜಣ್ಣ ಅವರನ್ನು ಸಂಪುಟಕ್ಕೆ ಮರಳಿ ಸೇರ್ಪಡೆಗೊಳಿಸುವ ಕುರಿತು ಮಾತುಕತೆ ನಡೆಸಬಹುದು.
ಈ ನಡುವೆ ನವೆಂಬರ್.15ರಂದು ಮುಖ್ಯಮಂತ್ರಿಗಳು ದೆಹಲಿಗೆ ಭೇಟಿ ನೀಡಲಿದ್ದು, ಈ ವೇಳೆ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಸಂಪುಟ ಪುನರ್ರಚನೆಗೆ ಒಪ್ಪಿಗೆ ಪಡೆಯುವ ನಿರೀಕ್ಷೆಯಿದೆ ಎಂದು ತಿಳಿದುಬಂದಿದೆ.
ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…
ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…
ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…
ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…
ಮುಂಬೈ : ಆದಿತ್ಯ ಧರ್ ನಿರ್ದೇಶನದ, ರಣವೀರ್ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.19) ಬಿಡುಗಡೆಯಾಗಲಿದೆ. ಕಳೆದ ವರ್ಷ…