ಬೆಂಗಳೂರು : ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ೧೮೭ ಕೋಟಿ ಹಗರಣದ ಪ್ರಕರಣದಲ್ಲಿ ಸಿಲುಕಿರುವ ನಿಗಮದ ಅಧ್ಯಕ್ಷ, ಶಾಸಕ ಬಸನಗೌಡ ದದ್ದಲ್ ಇಂದು ವಿಧಾನಸೌಧದಲ್ಲಿ ಪ್ರತ್ಯಕ್ಷವಾಗಿದ್ದಾರೆ.
ವಿಧಾನಸೌಧದಲ್ಲಿ ದದ್ದಲ್ ಕಾಣಿಸಿದ ಬೆನ್ನಲ್ಲೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ʻನನಗೆ SIT ನೋಟಿಸ್ ನೀಡಿಲ್ಲ. ಇಡಿಯಿಂದಲೂ ನೋಟಿಸ್ ಬಂದಿಲ್ಲ. ನಾನು ಅಧಿವೇಶನಕ್ಕೆ ಹೋಗುತ್ತಿದ್ದೇನೆ. ಹೆಚ್ಚೆನೂ ಹೇಳುವುದಿಲ್ಲʼ ಎಂದು ಹೇಳಿ ತೆರಳಿದರು.
ಬಳಿಕ ಸಿಎಂ ಸಿದ್ದರಾಮಯ್ಯ ಅವರನ್ನ ಆಡಳಿತ ಪಕ್ಷದ ಕೊಠಡಿಯಲ್ಲಿ ಭೇಟಿ ಮಾಡಿ ಚರ್ಚೆ ಮಾಡಿದರು.
ಶಿಥಿಲಗೊಂಡಿರುವ ಸುಮಾರು 130 ವರ್ಷ ಇತಿಹಾಸ ಹೊಂದಿರುವ ಕಟ್ಟಡ ಕೆ.ಪಿ.ಮದನ್ ಮೈಸೂರು : ಪುಟ್ಟದಾದರೂ ವಿಶಿಷ್ಟ ವಾಸ್ತು ಶೈಲಿಯಿಂದ ಗಮನಸೆಳೆಯುವ…
ರಾಮನಗರ: ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದ ನಟ ದಿಲೀಪ್ ರಾಜ್ ಅವರ ಅಂತ್ಯಕ್ರಿಯೆ ಲಿಂಗಾಯತ ಸಂಪ್ರದಾಯದಂತೆ ನೆರವೇರಿತು. ರಾಮನಗರ ತಾಲ್ಲೂಕಿನ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಗೋಪಿನಾಥಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲಂಬಾಡಿ ಗ್ರಾಮದಲ್ಲಿನ ಪುರಾತನ…
ನವದೆಹಲಿ: ಕಾಂಗ್ರೆಸ್ ಹಿರಿಯ ನಾಯಕಿ ಸೋನಿಗಾ ಗಾಂಧೀ ಅವರು ನಿಯಮಿತ ವೈದ್ಯಕೀಯ ತಪಾಸಣೆಗೆ ತೆರಳಿದ್ದರು. ಇದೀಗ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ.…
ನವದೆಹಲಿ: ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದ ಪರಿಣಾಮ ವೈದ್ಯಕೀಯ ಕೋರ್ಸ್ಗಳ ಪ್ರವೇಶಾತಿಗೆ ಕಳೆದ ಮೇ.3ರಂದು ನಡೆದಿದ್ದ ನೀಟ್- ಯುಜಿ ಮರುಪರೀಕ್ಷೆಯ ದಿನಾಂಕವನ್ನು…