ಬೆಂಗಳೂರು : ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ೧೮೭ ಕೋಟಿ ಹಗರಣದ ಪ್ರಕರಣದಲ್ಲಿ ಸಿಲುಕಿರುವ ನಿಗಮದ ಅಧ್ಯಕ್ಷ, ಶಾಸಕ ಬಸನಗೌಡ ದದ್ದಲ್ ಇಂದು ವಿಧಾನಸೌಧದಲ್ಲಿ ಪ್ರತ್ಯಕ್ಷವಾಗಿದ್ದಾರೆ.
ವಿಧಾನಸೌಧದಲ್ಲಿ ದದ್ದಲ್ ಕಾಣಿಸಿದ ಬೆನ್ನಲ್ಲೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ʻನನಗೆ SIT ನೋಟಿಸ್ ನೀಡಿಲ್ಲ. ಇಡಿಯಿಂದಲೂ ನೋಟಿಸ್ ಬಂದಿಲ್ಲ. ನಾನು ಅಧಿವೇಶನಕ್ಕೆ ಹೋಗುತ್ತಿದ್ದೇನೆ. ಹೆಚ್ಚೆನೂ ಹೇಳುವುದಿಲ್ಲʼ ಎಂದು ಹೇಳಿ ತೆರಳಿದರು.
ಬಳಿಕ ಸಿಎಂ ಸಿದ್ದರಾಮಯ್ಯ ಅವರನ್ನ ಆಡಳಿತ ಪಕ್ಷದ ಕೊಠಡಿಯಲ್ಲಿ ಭೇಟಿ ಮಾಡಿ ಚರ್ಚೆ ಮಾಡಿದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…