ಕಲಬುರ್ಗಿ: ಸಿಎಂ ಸಿದ್ದರಾಮಯ್ಯ ಪಾಕಿಸ್ತಾನದ ಏಜೆಂಟ್ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ.
ಪಾಕಿಸ್ತಾನದ ಮೇಲೆ ಯುದ್ದ ಸಾರುವ ಅಗತ್ಯವಿಲ್ಲ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಸಂಬಂಧಿಸಿದಂತೆ ಕಲಬುರ್ಗಿಯಲ್ಲಿ ಮಾತನಾಡಿದ ಅವರು, ರಾಜ್ಯದ ಸಿಎಂ ಆಗಿ, ಭಾರತದ ಪ್ರಜೆಯಾಗಿ ಹಿಂದೂಗಳನ್ನು ಟಾರ್ಗೆಟ್ ಮಾಡಿ ದಾಳಿ ನಡೆಸಿದರೂ ಅವರು ಹೀಗೆ ಹೇಳುತ್ತಾರೆ. ಹಾಗಾದ್ರೆ ಸಿದ್ದರಾಮಯ್ಯಗೆ ಹಿಂದೂಗಳು ವೋಟ್ ಹಾಕಿಲ್ವಾ ಎಂದು ಪ್ರಶ್ನೆ ಮಾಡಿದರು.
ಯುದ್ಧ ಬೇಕು, ಬೇಡ ಎಂಬುದು ಸಿದ್ದರಾಮಯ್ಯ ಅವರಿಗೆ ಸಂಬಂಧಿಸಿದ ವಿಚಾರವಲ್ಲ. ಅದನ್ನು ಪ್ರಧಾನಿ, ರಾಷ್ಟ್ರಪತಿ ಹಾಗೂ ಸೈನ್ಯ ನಿರ್ಧಾರ ಮಾಡುತ್ತದೆ. ದೇಶಕ್ಕೆ ಆಪತ್ತು ಬಂದಾಗ ಈ ರೀತಿ ಮಾತನಾಡೋದು ಸರಿಯಲ್ಲ ಎಂದು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.
ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ…
ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…
ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…
ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…
ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್…
ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…