ಹುಬ್ಬಳ್ಳಿ: ಸದ್ಯದ ಪರಿಸ್ಥಿತಿ ನೋಡಿದ್ರೆ ರಾಜೀನಾಮೆ ಕೊಡುವುದು ಸೂಕ್ತ ಎಂದು ಕರ್ನಾಟಕ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಶಾಕಿಂಗ್ ಹೇಳಿಕೆ ನೀಡಿದ್ದಾರೆ.
ಈ ಕುರಿತು ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜಕೀಯ ವಲಯದಲ್ಲಿ ನಡೆಯುತ್ತಿರುವ ಘಟನೆಗಳು ಹಾಗೂ ವಿಧಾನಮಂಡಲ ಸದನದಲ್ಲಿ ಉಂಟಾದ ಪರಿಸ್ಥಿತಿಗಳ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ.
ಎಲ್ಲವನ್ನೂ ನೋಡಿ ನೋಡಿ ಸಾಕಾಗಿದೆ. ಸದನದಲ್ಲಿ ದೊಡ್ಡ ಮಟ್ಟದಲ್ಲಿ ಚರ್ಚೆಯಾದ ಹನಿಟ್ರ್ಯಾಪ್ ಪ್ರಕರಣವು ರಾಜಕೀಯವನ್ನು ಕಲುಷಿತಗೊಳಿಸಿದೆ. ತುಂಬಾ ದಿನಗಳಿಂದ ಸದನದ ಗೌರವವು ಹಾಳಾಗಿದೆ. ಇಂತಹ ಘಟನೆಗಳನ್ನು ನೋಡಿದಾಗ ರಾಜೀನಾಮೆ ಕೊಡುವುದೇ ಸೂಕ್ತ ಎನಿಸುತ್ತದೆ ಎಂದು ಬೇಸರ ವ್ಯಕ್ತಪಡಿಸಿದರು.
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…
ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…