ಬೆಂಗಳೂರಿನ ಪ್ರತಿಷ್ಠಿತ ಮಾಲ್ಗಳಲ್ಲಿ ಒಂದಾದ ಮಂತ್ರಿ ಸ್ಕ್ವೇರ್ ಮಾಲ್ಗೆ ಬಿಬಿಎಂಪಿ ಬೀಗ ಜಡಿದಿದೆ. ಬರೋಬ್ಬರಿ 51 ಕೋಟಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಕಾರಣ ಬಿಬಿಎಂಪಿ ಜಂಟಿ ಆಯುಕ್ತ ಯೋಗೇಶ್ ಅವರಿಂದ ಬೀಗ ಹಾಕಲಾಗಿದೆ.
2019ರಿಂದ 2020ರವರೆಗಿನ ತೆರಿಗೆ ಬಾಕಿಯಿರುವ ಕಾರಣ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದ್ದು, ಈ ಹಿಂದೆಯೂ ಸಹ ಇದೇ ಮಾಲ್ಗೆ ತೆರಿಗೆ ಹಣ ಪಾವತಿಸದ ಕಾರಣಕ್ಕಾಗಿ ಹಲವು ಬಾರಿ ಬೀಗ ಹಾಕಿದ ಉದಾಹರಣೆಗಳಿವೆ.
ಇನ್ನು 2020ರ ಆಗಸ್ಟ್ನಲ್ಲಿ ಬಿಬಿಎಂಪಿಗೆ ಮಂತ್ರಿ ಸ್ಕ್ವೇರ್ ನೀಡಿದ್ದ 10 ಕೋಟಿ ಮೊತ್ತದ ಚೆಕ್ ಬೌನ್ಸ್ ಆಗಿತ್ತು ಹಾಗೂ ಬಿಬಿಎಂಪಿ ಪದೇಪದೆ ನೋಟಿಸ್ ನೀಡಿತ್ತು. ಆದರೂ ಸಹ ಮಾಲ್ನ ಆಡಳಿತ ಮಂಡಳಿ ತೆರಿಗೆ ಪಾವತಿಸು ಕ್ರಮ ಕೈಗೊಂಡಿರಲಿಲ್ಲ.
ಈ ಹಿಂದೆ 42 ಕೋಟಿ ಮೊತ್ತದ ತೆರಿಗೆಯನ್ನು ಮಂತ್ರಿ ಸ್ಕ್ವೇರ್ ಬಾಕಿ ಉಳಿಸಿಕೊಂಡಿತ್ತು. ಆ ವೇಳೆ ಮಾಲ್ ಕಚೇರಿಯ ಕುರ್ಚಿ, ಟೇಬಲ್, ಕಂಪ್ಯೂಟರ್ ಹಾಗೂ ಇತರೆ ವಸ್ತುಗಳನ್ನು ಬಿಬಿಎಂಪಿ ವಶಪಡಿಸಿಕೊಂಡಿತ್ತು.
ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ವಿಚಾರದಲ್ಲಿ ಮಹತ್ವದ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…
ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…
ಮಂಜು ಕೋಟೆ ಎಚ್.ಡಿ.ಕೋಟೆ: ರಾಜ್ಯದ ಗಡಿಭಾಗ ಕಬಿನಿ ಹಿನ್ನೀರಿನ ಪ್ರದೇಶವಾದ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ, ಡಿ.ಬಿ.ಕುಪ್ಪೆಯಿಂದ…