ಬೆಂಗಳೂರು: ಮುಂದಿನ ಮೇ ತಿಂಗಳಲ್ಲಿ ಬಿಬಿಎಂಪಿ ಚುನಾವಣೆ ನಡೆಯಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.
ಇಂದು ವಿಧಾನಸೌಧದಲ್ಲಿ ಬಿಬಿಎಂಪಿ ಚುನಾವಣೆ ಬಗ್ಗೆ ಮಾತನಾಡಿದ ಅವರು, ಗ್ರೇಟರ್ ಬೆಂಗಳೂರು ಬಿಲ್ಗೆ ಸಂಬಂಧಿಸಿದ ವರದಿಯನ್ನು ರಿಜ್ವಾನ್ ಅರ್ಷದ್ ಸಮಿತಿ ಸ್ಪೀಕರ್ಗೆ ನೀಡಿದ್ದಾರೆ. ಈ ಬಿಲ್ ಕುರಿತು ಬಿಜೆಪಿ ತೀವ್ರ ವಿರೋಧ ಮಾಡುತ್ತಿದೆ. ಬಿಜೆಪಿ ಅವರಿಗೆ ಬೆಂಗಳೂರು ಅಭಿವೃದ್ದಿ ಬೇಕಿಲ್ಲ, ವೋಟ್ ಮಾತ್ರ ಬೇಕು ಎಂದು ಕಿಡಿಕಾರಿದರು.
ಮೇ ತಿಂಗಳಲ್ಲಿ ಬಿಬಿಎಂಪಿ ಚುನಾವಣೆ ನಡೆಯಲಿದೆ. ನನ್ನ ಪ್ರಕಾರ ಬೆಂಗಳೂರು ಅಭಿವೃದ್ದಿ ಆಗಬೇಕಾದರೆ 2-3 ಪಾಲಿಕೆ ಆಗಬೇಕು. ಈಗಿನ ಬೆಂಗಳೂರನ್ನು ಒಬ್ಬ ಮೇಯರ್, ಕಮಿಷನರ್ ಆಡಳಿತ ಮಾಡಲು ಸಾಧ್ಯವಿಲ್ಲ. ಆದ ಕಾರಣ, ಗ್ರೇಟರ್ ಬೆಂಗಳೂರು ಅದರೆ ವಾರ್ಡ್ ಜಾಸ್ತಿ ಆಗಬಹುದು ಎಂದು ತಿಳಿಸಿದರು.
ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…
ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…
ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…
ಬೆಂಗಳೂರು: SIR ನೋಟಿಸ್ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…