ಬೆಂಗಳೂರು: ಮುಂದಿನ ಮೇ ತಿಂಗಳಲ್ಲಿ ಬಿಬಿಎಂಪಿ ಚುನಾವಣೆ ನಡೆಯಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.
ಇಂದು ವಿಧಾನಸೌಧದಲ್ಲಿ ಬಿಬಿಎಂಪಿ ಚುನಾವಣೆ ಬಗ್ಗೆ ಮಾತನಾಡಿದ ಅವರು, ಗ್ರೇಟರ್ ಬೆಂಗಳೂರು ಬಿಲ್ಗೆ ಸಂಬಂಧಿಸಿದ ವರದಿಯನ್ನು ರಿಜ್ವಾನ್ ಅರ್ಷದ್ ಸಮಿತಿ ಸ್ಪೀಕರ್ಗೆ ನೀಡಿದ್ದಾರೆ. ಈ ಬಿಲ್ ಕುರಿತು ಬಿಜೆಪಿ ತೀವ್ರ ವಿರೋಧ ಮಾಡುತ್ತಿದೆ. ಬಿಜೆಪಿ ಅವರಿಗೆ ಬೆಂಗಳೂರು ಅಭಿವೃದ್ದಿ ಬೇಕಿಲ್ಲ, ವೋಟ್ ಮಾತ್ರ ಬೇಕು ಎಂದು ಕಿಡಿಕಾರಿದರು.
ಮೇ ತಿಂಗಳಲ್ಲಿ ಬಿಬಿಎಂಪಿ ಚುನಾವಣೆ ನಡೆಯಲಿದೆ. ನನ್ನ ಪ್ರಕಾರ ಬೆಂಗಳೂರು ಅಭಿವೃದ್ದಿ ಆಗಬೇಕಾದರೆ 2-3 ಪಾಲಿಕೆ ಆಗಬೇಕು. ಈಗಿನ ಬೆಂಗಳೂರನ್ನು ಒಬ್ಬ ಮೇಯರ್, ಕಮಿಷನರ್ ಆಡಳಿತ ಮಾಡಲು ಸಾಧ್ಯವಿಲ್ಲ. ಆದ ಕಾರಣ, ಗ್ರೇಟರ್ ಬೆಂಗಳೂರು ಅದರೆ ವಾರ್ಡ್ ಜಾಸ್ತಿ ಆಗಬಹುದು ಎಂದು ತಿಳಿಸಿದರು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…