ಬೆಂಗಳೂರು: ನಗರದ ಅರಮನೆ ಮೈದಾನದಲ್ಲಿ ಎರಡು ದಿನಗಳ ಕಾಲ ನಡೆಯುವ ಅದ್ದೂರಿ ಕಂಬಳ ಮಹೋತ್ಸವಕ್ಕೆ ಅಶ್ವಿನ್ ಪುನೀತ್ ರಾಜ್ಕುಮಾರ್ ಅವರು ಚಾಲನೆ ನೀಡಿದ್ದಾರೆ. ರಾಜ್ಯಾದ್ಯಂತ ಕಂಬಳ ಪ್ರೇಮಿಗಳು ಕಂಬಳದಲ್ಲಿ ಭಾಗವಹಿಸಿ ಸಂತಸ ವ್ಯಕ್ತಪಡಿಸುತ್ತಿದ್ದಾರೆ. ಕಂಬಳ ಸ್ಪರ್ಧೆ ಶುರುವಾಗಿದ್ದು, ಕೋಣಗಳ ಓಟದ ರೋಮಾಂಚನಕಾರಿ ದೃಶ್ಯವನ್ನು ವೀಕ್ಷಕರು ಕಣ್ತುಂಬಿಕೊಳ್ಳುತ್ತಿದ್ದಾರೆ.
ಈ ಮಧ್ಯೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಂಬಳ ಆಯೋಜಕರಿಗೆ ಬಿಗ್ ಶಾಕ್ ನೀಡಿದೆ. ಅರಮನೆ ಮೈದಾನದ ಮುಂದೆ ಫ್ಲೈಕ್ಸ್, ಬ್ಯಾನರ್ ಹಾಕಿದ್ದಕ್ಕೆ ಕಂಬಳ ಆಯೋಜಕರಿಗೆ 50 ಸಾವಿರ ರೂ. ದಂಡ ವಿಧಿಸಿದೆ. ಇದಲ್ಲದೇ ಆಯೋಜಕರ ವಿರುದ್ಧ ಸದಾಶಿವನಗರ ಠಾಣೆಯಲ್ಲಿ ಬಿಬಿಎಂಪಿ ದೂರು ನೀಡಿದೆ. ಕಂಬಳಕ್ಕೆ ಶುಭಾಶಯ ಕೋರಿ ಹಾಕಿದ್ದ ಬ್ಯಾನರ್, ಸೇರಿದಂತೆ ಎಲ್ಲಾ ಬ್ಯಾನರ್ಗಳನ್ನು ತೆರವುಗೊಳಿಸಲಾಗಿದೆ.
ವಾಹನ ನಿಲುಗಡೆಗೆ ಹೆಚ್ಚಿನ ಶುಲ್ಕ: ಸಾರ್ವಜನಿಕರ ಅಸಮಧಾನ
ಕಂಬಳ ವೀಕ್ಷಿಸಲು ಜನ ಸಾಗರವೇ ಹರಿದು ಬರುತ್ತಿದೆ. ಈ ವೇಳೆ ವಾಹನ ನಿಲುಗಡೆಗೆ ಬರೋಬ್ಬರಿ ೧೫೦ರೂ. ಶುಲ್ಕ ವಿಧಿಸಲಾಗುತ್ತಿದ್ದು, ಕಂಬಳ ವಿಕ್ಷಿಸಲು ಬಂದ ಸಾರ್ವಜನಿಕರು ಈ ಬಗ್ಗೆ ಅಸಮಧಾನ ವ್ಯಕ್ತಪಡಿಸಿದ್ದಾರೆ.
ಮಂಡ್ಯ: ತಾಲ್ಲೂಕಿನ ಹೊಸ ಬೂದನೂರಿನಲ್ಲಿ ನೆಲೆಯಾಗಿರುವ ಕಾಶಿ ವಿಶ್ವನಾಥ ಹಾಗೂ ಅನಂತಪದ್ಮನಾಭಸ್ವಾಮಿ ಉತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಈ ಬಾರಿ ಉತ್ಸವಕ್ಕೆ…
ಬೆಂಗಳೂರು: ಈ ವರ್ಷ ಚಳಿ ಪ್ರಮಾಣ ಹೆಚ್ಚಾಗಿದ್ದರಿಂದ ಬಿಸಿಲ ಝಳವೂ ಹೆಚ್ಚಾಗಿರಲಿದ್ದು, ಮುಂದಿನ ಬೇಸಿಗೆಯಲ್ಲಿ ವಿಪರೀತ ಬಿಸಿಲು ಹವಾಮಾನ ಇರಲಿದೆ…
ಬೆಂಗಳೂರು: ರಾಜ್ಯದಲ್ಲಿರುವ ಅಷ್ಟೂ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮಗಾಂಧಿ ಹೆಸರು ಇಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಫ್ರೀಡಂಪಾರ್ಕ್ ನಲ್ಲಿ…
ಬೆಂಗಳೂರು: ಮನರೇಗಾ ಯೋಜನೆ ಇದು ಬಡವರ ಹಕ್ಕು ಹಾಗೂ ಉದ್ಯೋಗ. ಬಡವರ ಹಕ್ಕಿಗೋಸ್ಕರ ನಾವು ಹೋರಾಟ ಮಾಡುತ್ತಿದ್ದೇವೆ. ಬಡವರಿಗೆ ಮನರೇಗಾ…
ಬೆಂಗಳೂರು: ಮನರೇಗಾ ಮರು ಜಾರಿ ಮಾಡುವವರೆಗೆ ನಾವು ಹೋರಾಟದ ಹಾದಿಯಿಂದ ಹಿಂದೆ ಸರಿಯುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಇಂದು…
ಮಂಡ್ಯ: ನಗರದ ಹೊರವಲಯದಲ್ಲಿರುವ ಅಗ್ರಿ ಕ್ಲಬ್ ಮೇಲೆ ದಾಳಿ ನಡೆಸಿರುವ ಮಂಡ್ಯ ಗ್ರಾಮಾಂತರ ಪೊಲೀಸರು ಜೂಜಾಟದಲ್ಲಿ ತೊಡಗಿದ್ದ 29 ಮಂದಿಯನ್ನು…