trip
ಚಿಕ್ಕಮಗಳೂರು: ಇಲ್ಲಿನ ಹಲವು ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿರುವ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿಗೆ ಎರಡು ದಿನಗಳ ಕಾಲ ಅಂದರೆ ಇಂದು ಹಾಗೂ ನಾಳೆ ನಿರ್ಬಂಧ ಹೇರಲಾಗಿದೆ.
ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಇಂದು ಹಾಗೂ ನಾಳೆ ಸ್ಥಳೀಯರು ಸೀತಾಳಯ್ಯನಗಿರಿ, ಮುಳ್ಳಯ್ಯನಗಿರಿಯಲ್ಲಿರುವ ಮುಳ್ಳಪ್ಪಸ್ವಾಮಿ ದೇವಸ್ಥಾನಕ್ಕೆ ತೆರಳಿ ಪೂಜೆ ನೆರವೇರಿಸುತ್ತಾರೆ.
ಹೀಗಾಗಿ ಪ್ರವಾಸಿಗರ ದಟ್ಟಣೆಯಿಂದ ಪೂಜೆ ವಿಳಂಬವಾಗಬಾರದು ಎಂಬ ಕಾರಣಕ್ಕೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರು ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದ್ದಾರೆ.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…