ಬೆಳಗಾವಿ: 2ಎ ಮೀಸಲಾತಿಗೆ ಆಗ್ರಹಿಸಿ ಲಿಂಗಾಯತ ಪಂಚಮಸಾಲಿ ಸಮುದಾಯದವರು ಬೆಳಗಾವಿಯಲ್ಲಿ ಹೋರಾಟ ನಡೆಸುತ್ತಿದ್ದಾರೆ. ಈ ವೇಳೆ ಬುಧವಾರ ಕಲ್ಲು ತೊರಾಟದಲ್ಲಿ ಪೊಲೀಸ್ ಇಸ್ಟ್ಪೆಕ್ಟರ್ ಸೇರಿದಂತೆ 17 ಜನರಿಗೆ ಗಾಯವಾಗಿದೆ. ಜೊತೆಗೆ ಸರ್ಕಾರಿ ಬಸ್, ಪೊಲೀಸ್ ವಾಹನಗಳು ಸಹ ಜಖಂಗೊಂಡ ಹಿನ್ನೆಲೆ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಲ್ಲು ಎಸೆದ ನಿಂಗಪ್ಪ ಬಣದ್, ಉಮೇಶ್ ಇಂಗಳೆವಾರ್, ರಾಮಗೌಡ ಫಕೀರಗೌಡ, ಮಂಜುನಾಥ್ ಬೆಂಡಿಗೇರಿ, ಮಂಜುನಾಥ್ ಗುಮ್ಮಗೋಳ ಹಾಗೂ ಇತರರ ಮೇಲೆ ಎಫ್ಐಆರ್ ದಾಖಲಾಗಿದೆ. ಆರೋಪಿತರು ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆ ಮಾಡಿ ಗಂಭೀರ ಗಾಯಗೊಳಿಸಿದ್ದಾರೆ. ಜೊತೆಗೆ ಸಾರ್ವಜನಿಕ ಆಸ್ತಿ ಪಾಸ್ತಿ ಹಾನಿ ಮಾಡಿದ್ದಾರೆ ಎಂದು ಬಿಎನ್ಎಸ್ ಕಲಂ 115(2), 109(1), 118(2), 352, 351(2) 132,121,223,324,184,189(3), 192(2), 190 ಅಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬೆಂಗಳೂರು: ಗ್ಯಾರಂಟಿಗಳು ಸರ್ಕಾರಕ್ಕೆ ಹೊರೆಯಾಗುತ್ತಿವೆ ಎಂದು ಖುದ್ದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, 200…
ಬೆಂಗಳೂರು: ಸಚಿವ ಸಂಪುಟ ಪುನಾರಚನೆಗೆ 31 ಶಾಸಕರು ಒತ್ತಾಯ ಮಾಡಿ ಹೈಕಮಾಂಡ್ ನಾಯಕರಿಗೆ ಪತ್ರ ಬರೆದಿದ್ದ ಬೆನ್ನಲ್ಲೇ, ಇದೀಗ 24…
ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ನಾನು ಸಮರ್ಥನಿದ್ದೇನೆ. ಈವರೆಗೂ ವಹಿಸಿದ ಎಲ್ಲಾ ಜವಾಬ್ದಾರಿಗಳನ್ನು ಪರಿಣಾಮಕಾರಿಯಾಗಿ ನಿಭಾಯಿಸಿ, ಅದನ್ನು ಸಾಬೀತು ಪಡಿಸಿದ್ದೇನೆ ಎಂದು…
ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿಗಳ ಚುನಾವಣೆಗಳಲ್ಲಿ ಎನ್ಡಿಎ ಜೊತೆಗೆ ಹೊಂದಾಣಿಕೆ ಮಾಡಿಕೊಳ್ಳಬೇಕು ಎಂಬ…
ವಿರಾಜಪೇಟೆ: ವಿರಾಜಪೇಟೆಯಲ್ಲಿ ಇಂದು ಮಧ್ಯಾಹ್ನದ ವೇಳೆಗೆ ಧಾರಾಕಾರ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಇಂದು ಬೆಳಿಗ್ಗೆಯಿಂದಲೂ ಮೋಡ ಕವಿದ ವಾತಾವರಣವಿತ್ತು. ಮಧ್ಯಾಹ್ನದ…
ಬೆಂಗಳೂರು: ಖಾಲಿ ಇರುವ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಧಾರವಾಡದಲ್ಲಿ ನಡೆದ ಬೃಹತ್ ಹೋರಾಟ ಕುರಿತು ಗೃಹ ಸಚಿವ ಪರಮೇಶ್ವರ್…