ಬಳ್ಳಾರಿ : ವಾಲ್ಮೀಕಿ ಬ್ಯಾನರ್ ಅಳವಡಿಕೆ ವಿಚಾರದಲ್ಲಿ ಶಾಸಕ ಜನಾರ್ದನ ರೆಡ್ಡಿ ಮನೆ ಬಳಿ ಗುರುವಾರ ಸಂಜೆ ನಡೆದ ಘರ್ಷಣೆ ಸಂಬಂಧ ಜನಾರ್ದನ ರೆಡ್ಡಿ ಸೇರಿದಂತೆ ಹನ್ನೊಂದು ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.
ಶಾಸಕ ನಾರಾ ಭರತ್ ರೆಡ್ಡಿ ಆಪ್ತ ಚಾನಾಳ್ ಶೇಖರ್ ನೀಡಿದ ದೂರು ಆಧರಿಸಿ ಜರ್ನಾಧನ ರೆಡ್ಡಿ ಅವರನ್ನು ಪ್ರಕರಣದಲ್ಲಿ ಎ1 ಮಾಡಲಾಗಿದೆ. ಸೋಮಶೇಖರ್ ರೆಡ್ಡಿ ಎ2, ಶ್ರೀರಾಮುಲು ಎ3,ಪಾಲಿಕೆ ವಿರೋಧ ಪಕ್ಷದ ನಾಯಕ ಮೋತ್ಕರ್ ಶ್ರೀನಿವಾಸ ಅವರನ್ನು ಎ4 ಮಾಡಲಾಗಿದೆ. ಜ.1 ರಾತ್ರಿ 1 ಗಂಟೆಯಲ್ಲಿ ಈ ಎಫ್ಐಆರ್ ದಾಖಲಾಗಿದ್ದು, ಒಟ್ಟು ಹನ್ನೊಂದು ಮಂದಿ ವಿರುದ್ಧ ಬ್ರೂಸ್ ಪೇಟೆ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…