ರಾಜ್ಯ

ಬಳ್ಳಾರಿ ಬ್ಯಾನರ್‌ ಗಲಾಟೆ ಪ್ರಕರಣ: ಐಜಿ ವರ್ತಿಕಾ ಕಟಿಯಾರ್‌ ತಲೆದಂಡ

ಬಳ್ಳಾರಿ: ಶಾಸಕ ಜನಾರ್ಧನ ರೆಡ್ಡಿ ನಿವಾಸದ ಮುಂದೆ ಬ್ಯಾನರ್‌ ವಿಚಾರವಾಗಿ ನಡೆದ ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬರು ಉನ್ನತ ಅಧಿಕಾರಿಯ ತಲೆದಂಡವಾಗಿದೆ.

ಎಸ್ಪಿ ಪವನ್‌ ನೆಜ್ಜೂರು ಅವರನ್ನು ಅಮಾನತುಗೊಳಿಸಿದ ಬೆನ್ನಲ್ಲೇ ಇದೀಗ ಪೊಲೀಸ್‌ ಐಜಿ ವರ್ತಿಕಾ ಕಟಿಯಾರ್‌ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬಳ್ಳಾರಿ ವಲಯಕ್ಕೆ ನೂತನ ಐಜಿ ಆಗಿ ಹರ್ಷಾ ಗುಪ್ತಾ ಹಾಗೂ ನೂತನ ಎಸ್ಪಿ ಆಗಿ ಡಾ.ಸುಮನ್‌ ರೆಡ್ಡಿ ಪೆನ್ನೇಕರ್‌ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಹಿಳಾ ಮೀಸಲಾತಿ ಕಾನೂನು : ಶುಕ್ರವಾರ ಸಂಜೆ 4 ಗಂಟೆಗೆ ಮತದಾನ

ನವದೆಹಲಿ : ಮಹಿಳೆಯರಿಗೆ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಶೇ.33ರಷ್ಟು ಮೀಸಲಾತಿ ನೀಡುವ ʼನಾರಿ ಶಕ್ತಿ ವಂದನ್ ಅಧಿನಿಯಮʼ ಮಸೂದೆ…

28 mins ago

ಶಾಸಕರು ಸಚಿವ ಸ್ಥಾನ ಕೇಳೋದು ತಪ್ಪಲ್ಲ : ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು : ಶಾಸಕರು ಸಚಿವ ಸ್ಥಾನ ಕೇಳೋದು ತಪ್ಪಲ್ಲ. ಸಂಪುಟ ಪುನರ್‌ ರಚನೆ ಆಗಲಿ ಎಂದು ಸಚಿವ ದಿನೇಶ್‌ ಗುಂಡೂರಾವ್‌…

1 hour ago

ನಾಳೆ ದಿಲ್ಲಿಗೆ ಸಿಎಂ, ಡಿಸಿಎಂ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನಾಳೆ(ಏ.16) ದೆಹಲಿ ಪ್ರವಾಸ ಕೈಗೊಳ್ಳಲಿದ್ದು, ಕಾಂಗ್ರೆಸ್‍ನಲ್ಲಿ ಚಟುವಟಿಕೆಗಳು ಮತ್ತಷ್ಟು…

2 hours ago

ಶಾಸಕ ವಿನಯ್‌ ಕುಲಕರ್ಣಿ ಸೇರಿ 17 ಅಪರಾಧಿಗಳಿಗೆ ನಾಳೆ ಶಿಕ್ಷೆ ಪ್ರಮಾಣ ಪ್ರಕಟ: ಆದೇಶ ಕಾಯ್ದಿರಿಸಿದ ಕೋರ್ಟ್‌

ಬೆಂಗಳೂರು: ಧಾರವಾಡದ ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದ ಅಪರಾಧಿಗಳಿಗೆ ವಿಶೇಷ ನ್ಯಾಯಾಲಯ ನಾಳೆ ಶಿಕ್ಷೆಯ…

2 hours ago

ಎಚ್.ಡಿ.ಕೋಟೆ| ಕಾಡಾನೆ ದಾಳಿ: ಮಹಿಳೆ ಸ್ಥಿತಿ ಗಂಭೀರ

ಮಂಜು ಕೋಟೆ: ಎಚ್.ಡಿ.ಕೋಟೆ ತಾಲ್ಲೂಕು ವರದಿಗಾರರು  ಎಚ್.ಡಿ.ಕೋಟೆ: ಜಮೀನಿಗೆ ಸೌದೆ ತರಲು ಹೋದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ…

2 hours ago

ಮಹೇಶ್‌ ಶೆಟ್ಟಿ ತಿಮರೋಡಿ ವಿರುದ್ಧ ಎಫ್‌ಐಆರ್‌ ದಾಖಲು

ಮಂಗಳೂರು: ಯಕ್ಷಗಾನ ಕಲಾವಿದರಿಗೆ ಬೆದರಿಕೆ ಹಾಕಿದ ಆರೋಪದಡಿ ಮಹೇಶ್‌ ಶೆಟ್ಟಿ ತಿಮರೋಡಿ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಠಾಣೆಯಲ್ಲಿ…

3 hours ago