ಬಳ್ಳಾರಿ: ಬಳ್ಳಾರಿ ಫೈರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ಇಬ್ಬರು ಗನ್ಮ್ಯಾನ್ಗಳನ್ನು ಬಂಧಿಸಿದ್ದಾರೆ.
ಶಾಸಕ ಜನಾರ್ಧನ ರೆಡ್ಡಿ ಮನೆ ಮುಂದೆ ಬ್ಯಾನರ್ ಕಟ್ಟುವ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಓರ್ವ ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿಯಾಗಿದ್ದರು. ಈ ಪ್ರಕರಣವನ್ನು ಸರ್ಕಾರಿ ಸಿಐಡಿ ತನಿಖೆಗೆ ವಹಿಸಿತ್ತು. ಖಾಸಗಿ ಗನ್ಮ್ಯಾನ್ಗಳಾದ ಬಲ್ಜಿತ್ ಸಿಂಗ್ ಹಾಗೂ ಬಲ್ಜಿನಂರ್ ಸಿಂಗ್ ಎಂಬುವವರನ್ನು ಬ್ರೂಸ್ ಪೇಟೆ ಪೊಲೀಸ್ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಲಾಗುತ್ತಿದೆ.
ಘಟನೆ ವಿವರ: ಬಳ್ಳಾರಿ ನಗರದ ಸಿರುಗುಪ್ಪ ರಸ್ತೆಯ ಶಾಸಕ ಜನಾರ್ಧನ ರೆಡ್ಡಿ ಅವರ ಮನೆಯ ಮುಂದೆ ಜನವರಿ.01ರಂದು ಬ್ಯಾನರ್ ಹರಿದ ವಿಚಾರವಾಗಿ ಭಾರೀ ಗಲಾಟೆ ನಡೆದಿತ್ತು. ಈ ವೇಳೆ ಫೈರಿಂಗ್ ಮಾಡಿದ ಪರಿಣಾಮ ಓರ್ವ ಕಾರ್ಯಕರ್ತೆ ರಾಜಶೇಖರ್ ರೆಡ್ಡಿ ಬಲಿಯಾಗಿದ್ದರು.
ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…