ಬಳ್ಳಾರಿ: ನಗರದಲ್ಲಿ ನಡೆದ ಗಲಭೆಯಲ್ಲಿ ಗುಂಡೇಟಿಗೆ ಬಲಿಯಾದ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಮನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ ನೀಡಿ ಸಾಂತ್ವನ ಹೇಳಿದರು.
ಬಳಿಕ ಮಾತನಾಡಿದ ಅವರು, ಮೊನ್ನೆ ನಡೆದ ಗಲಭೆಯಲ್ಲಿ ಓರ್ವ ಕಾಂಗ್ರೆಸ್ ಕಾರ್ಯಕರ್ತನ ಸಾವಾಗಿದೆ. ಮೃತ ರಾಜಶೇಖರ್ ಮನೆಗೆ ಭೇಟಿ ನೀಡಿ ಅವರ ಕುಟುಂಬದವರಿಗೆ ಸಾಂತ್ವನ ಹೇಳಿದ್ದೇನೆ. ಕುಟುಂಬದ ಜೊತೆಗೆ ಪಕ್ಷ ಇದೆ ಎಂದು ತಿಳಿಸಲು ಬಂದಿದ್ದೇನೆ. ಮೃತ ವ್ಯಕ್ತಿಯ ಕುಟುಂಬ ಸರ್ಕಾರಿ ಉದ್ಯೋಗಕ್ಕಾಗಿ ಬೇಡಿಕೆ ಇಟ್ಟಿದೆ. ಈ ಬಗ್ಗೆ ವಿಚಾರ ಮಾಡಲಾಗುತ್ತದೆ ಎಂದು ಹೇಳಿದರು.
ಈ ವೇಳೆ ಸಚಿವ ಜಮೀರ್ ಅಹಮ್ಮದ್ ಖಾನ್ ಸೇರಿದಂತೆ ಹಲವು ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು..
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…