Mysuru Drug case | warning given before 3 months
ಬೆಂಗಳೂರು : ನಗರದಲ್ಲಿ ಬರೋಬ್ಬರಿ ೭.೮೦ ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ನ್ನು ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಘಟನೆ ಸಂಬಂಧ ನೈಜೀರಿಯಾ ಮೂಲದ ಇಬ್ಬರನ್ನು ಬಂಧಿಸಲಾಗಿದ್ದು, ಆರೋಪಿಗಳನ್ನು ಕೆವಿನ್ ರೋಜರ್, ಥಾಮಸ್ ನವೀದ್ ಚೀಮ್ ಎಂದು ಗುರುತಿಸಲಾಗಿದೆ.
ಇದನ್ನೂ ಓದಿ:-ಎಸ್ಟಿಗೆ ಕುರುಬ ಸಮುದಾಯ : ಸರ್ಕಾರಕ್ಕೆ ವರದಿ ಸಲ್ಲಿಸಿದ ಬುಡಕಟ್ಟು ಸಂಶೋಧನಾ ಸಂಸ್ಥೆ
ದಿಲ್ಲಿ ಮತ್ತು ಮುಂಬಯಿಂದ ಆರೋಪಿಗಳು ಡ್ರಗ್ಸ್ ತರಿಸಿಕೊಳ್ಳುತ್ತಿದ್ದರು ಎನ್ನಲಾಗಿದ್ದು, ಸಿಸಿಬಿ ಹಾಗೂ ಮಹದೇವಪುರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.
ಬಂಧಿತರಿಂದ ೩.೮ ಕೆಜಿ ಎಂಡಿಎಂಎ ಕ್ರಿಸ್ಟಲ್, ಎಂಡಿಎಂಎ ಬ್ರೌನ್ ಹಾಗೂ ವೈಟ್ ಡ್ರಗ್ಸ್, ೪೨ ಗ್ರಾಂ ತೂಕದ ೮೨ ಎಕ್ಸಟೆಸಿ ಮಾತ್ರೆಗಳು, ೨೩ ಕೆಜಿ ಗಾಂಜಾ ಹಾಗೂ ೪೮೨ ಗ್ರಾಂ ಹೈಡ್ರೋ ಗಾಂಜಾ ವಶಕ್ಕೆ ಪಡೆಯಲಾಗಿದೆ. ಹೆಬ್ಬಗೋಡಿಯಲ್ಲಿ ಮನೆ ಮಾಡಿದ್ದ ಆರೋಪಿಗಳು, ಪರಿಚಿತ ಸ್ಥಳಗಳಲ್ಲಿ ಡ್ರಗ್ಸ್ ಪಾರ್ಸೆಲ್ ಇಟ್ಟು ಲೊಕೇಶನ್ ಶೇರ್ ಮಾಡಿ ವ್ಯವಹಾರ ನಡೆಸುತ್ತಿದ್ದರು. ಡ್ರಗ್ಸ್ ಹಣವನ್ನು ಆನ್ಲೈನ್ ಮೂಲಕ ಸ್ವೀಕರಿಸುತ್ತಿದ್ದರು. ಟೆಕ್ಕಿಗಳು, ವಿದ್ಯಾರ್ಥಿಗಳೇ ಇವರ ಗುರಿ ಆಗಿದ್ದರು ಎಂಬುದು ತನಿಖೆ ವೇಳೆ ಬೆಳಕಿಗೆ ಬಂದಿದೆ.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…