ರಾಜ್ಯ

ಬೆಂಗಳೂರು ಅರಮನೆ ಮೈದಾನ ; ಟಿಡಿಆರ್‌ ಪಾವತಿಗೆ ಸುಪ್ರೀಂ ತೀರ್ಪು

ಹೊಸದಿಲ್ಲಿ : ರಾಜ್ಯ ಸರ್ಕಾರ ರಸ್ತೆ ವಿಸ್ತರಣೆಗಾಗಿ ಸ್ವಾಧೀನಪಡಿಸಿಕೊಂಡಿರುವ ಬೆಂಗಳೂರಿನ ಅರಮನೆ ಮೈದಾನದ 15 ಎಕರೆಗೂ ಹೆಚ್ಚು ಭೂಮಿಗೆ ರೂ.3400 ಕೋಟಿಯ ವರ್ಗಾವಣೆ ಮಾಡಬಹುದಾದ ಅಭಿವೃದ್ಧಿ ಹಕ್ಕು(ಟಿಡಿಆರ್)ಅನ್ನು ಕೂಡಲೇ ಮೈಸೂರು ರಾಜವಂಶಸ್ಥರಿಗೆ ನೀಡಬೇಕು ಎಂದು ಗುರುವಾರ ಸುಪ್ರೀಂ ಕೋರ್ಟ್‌ ತೀರ್ಪು ನೀಡಿದೆ.

ಇದನ್ನೂ ಓದಿ:- ಹೆಚ್ಚು ಬಜೆಟ್‌ ಮಂಡಿಸಿದ ಜೊತೆಗೆ ಹೆಚ್ಚು ಸಾಲು ಮಾಡಿದ ಕೀರ್ತಿಯೂ ಸಿದ್ದರಾಮಯ್ಯಗೆ ಸಲ್ಲಬೇಕು : ಸಿ.ಟಿ ರವಿ ವಾಗ್ದಾಳಿ

ನ್ಯಾಯಮೂರ್ತಿಗಳಾದ ಎಂ.ಎಂ ಸುಂದರೇಶ್‌ ಮತ್ತು ಅರವಿಂದ್‌ ಕುಮಾರ್‌ ಅವರಿದ್ದ ಪೀಠವು ಈ ಹಿಂದೆ ಒಂದು ವಾರದೊಳಗೆ ರಾಜ್ಯ ಸರ್ಕಾರ ಠೇವಣಿ ಇಡಬೇಕು ಎಂದು ಸೂಚಿಸಿತ್ತು. ಅದರಂತೆ ರೂ.3400 ಕೋಟಿಯ ಟಿಡಿಆರ್‌ ಅನ್ನು ಠೇವಣಿ ಇಡಲಾಗಿತ್ತು. ಈ ಟಿಡಿಆರ್‌ಗಳನ್ನು ರಾಜವಂಶಸ್ಥರಿಗೆ ಹಸ್ತಾಂತರ ಮಾಡಬಾರದು ರಾಜ್ಯ ಸರ್ಕಾರವು ಮಧ್ಯಂತರ ಅರ್ಜಿಯಲ್ಲಿ ಮನವಿ ಮಾಡಿತ್ತು.

ಆಂದೋಲನ ಡೆಸ್ಕ್

Recent Posts

ಬಂಡೀಪುರದಲ್ಲಿ ಏಪ್ರಿಲ್.1ರಿಂದ ಅರಣ್ಯ ಸಿಬ್ಬಂದಿ ಮುಷ್ಕರ: ಕಾರಣ ಇಷ್ಟೇ

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಏಪ್ರಿಲ್.‌1ರಿಂದ ವನ್ಯಜೀವಿ ವಿಭಾಗದ ಹಂಗಾಮಿ ನೌಕರರು ಮುಷ್ಕರಕ್ಕೆ ಮುಂದಾಗಿದ್ದಾರೆ. ಈ ಕುರಿತು ದಿನಗೂಲಿ…

21 mins ago

ಸಂಸದ ಯದುವೀರ್ ಒಡೆಯರ್ ಹುಟ್ಟುಹಬ್ಬದಂದು ‘ರಂಗೋಲಿ’ ಶುಭಾಶಯ

ಮೈಸೂರು: ಇಂದು ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರ ಹುಟ್ಟುಹಬ್ಬದ ಅಂಗವಾಗಿ ಮೈಸೂರಿನಲ್ಲಿ ಸಂಭ್ರಮ ಮನೆಮಾಡಿದೆ. ಅರಮನೆಯ…

36 mins ago

ಮಾರ್ಚ್.‌28ರಂದು ಐಪಿಎಲ್‌ ಉದ್ಘಾಟನಾ ಪಂದ್ಯ: ಆನ್‌ಲೈನ್‌ನಲ್ಲಿ ಮಾತ್ರ ಟಿಕೆಟ್‌ ಬುಕ್ಕಿಂಗ್‌

ಬೆಂಗಳೂರು: ಮಾರ್ಚ್.‌28ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್‌ ಉದ್ಘಾಟನಾ ಪಂದ್ಯ ನಡೆಯಲಿದೆ. ಈ ಬಗ್ಗೆ ಮಾತನಾಡಿದ ಕಮಿಷನರ್‌ ಸೀಮಂತ್‌ ಕುಮಾರ್‌…

41 mins ago

ಇಂದು ಐತಿಹಾಸಿಕ ಬೆಂಗಳೂರು ಕರಗ ಉತ್ಸವಕ್ಕೆ ಚಾಲನೆ

ಬೆಂಗಳೂರು: 11 ದಿನಗಳ ಕಾಲ ನಡೆಯುವ ವಿಶ್ವವಿಖ್ಯಾತ ಬೆಂಗಳೂರು ಕರಗ ಉತ್ಸವಕ್ಕೆ ಇಂದು ಚಾಲನೆ ಸಿಗಲಿದೆ. ಇಂದು ಸಂಜೆ ತಿಗಳರಪೇಟೆಯ…

2 hours ago

ವಿಧಾನಮಂಡಲ ಅಧಿವೇಶನ ಒಂದು ದಿನ ಮೊಟಕು.?

ಬೆಂಗಳೂರು: ವಿಧಾನಮಂಡಲ ಅಧಿವೇಶನವನ್ನು ಒಂದು ದಿನ ಮೊಟಕುಗೊಳಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮಾರ್ಚ್.‌27ರವರೆಗೆ ನಡೆಯಬೇಕಿದ್ದ ವಿಧಾನಮಂಡಲ ಅಧಿವೇಶನ ಮಾರ್ಚ್.‌26ರಂದು ಕೊನೆಗೊಳ್ಳಲಿದೆ.…

2 hours ago

ಕೊಲಂಬಿಯಾದಲ್ಲಿ 125 ಸೈನಿಕರಿದ್ದ ಮಿಲಿಟರಿ ವಿಮಾನ ಪತನ: 66 ಮಂದಿ ದುರ್ಮರಣ

ಬೊಗೋಟಾ: 125 ಜನರನ್ನು ಹೊತ್ತೊಯ್ಯುತ್ತಿದ್ದ ಮಿಲಿಟರಿ ವಿಮಾನವು ಟೇಕಾಫ್‌ ಕೆಲ ಸಮಯದಲ್ಲಿ ಪತನಗೊಂಡು 66 ಜನರು ಸಾವನ್ನಪ್ಪಿರುವ ಘಟನೆ ಕೊಲಂಬಿಯಾದಲ್ಲಿ…

3 hours ago