Supreme Court
ಹೊಸದಿಲ್ಲಿ : ರಾಜ್ಯ ಸರ್ಕಾರ ರಸ್ತೆ ವಿಸ್ತರಣೆಗಾಗಿ ಸ್ವಾಧೀನಪಡಿಸಿಕೊಂಡಿರುವ ಬೆಂಗಳೂರಿನ ಅರಮನೆ ಮೈದಾನದ 15 ಎಕರೆಗೂ ಹೆಚ್ಚು ಭೂಮಿಗೆ ರೂ.3400 ಕೋಟಿಯ ವರ್ಗಾವಣೆ ಮಾಡಬಹುದಾದ ಅಭಿವೃದ್ಧಿ ಹಕ್ಕು(ಟಿಡಿಆರ್)ಅನ್ನು ಕೂಡಲೇ ಮೈಸೂರು ರಾಜವಂಶಸ್ಥರಿಗೆ ನೀಡಬೇಕು ಎಂದು ಗುರುವಾರ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.
ಇದನ್ನೂ ಓದಿ:- ಹೆಚ್ಚು ಬಜೆಟ್ ಮಂಡಿಸಿದ ಜೊತೆಗೆ ಹೆಚ್ಚು ಸಾಲು ಮಾಡಿದ ಕೀರ್ತಿಯೂ ಸಿದ್ದರಾಮಯ್ಯಗೆ ಸಲ್ಲಬೇಕು : ಸಿ.ಟಿ ರವಿ ವಾಗ್ದಾಳಿ
ನ್ಯಾಯಮೂರ್ತಿಗಳಾದ ಎಂ.ಎಂ ಸುಂದರೇಶ್ ಮತ್ತು ಅರವಿಂದ್ ಕುಮಾರ್ ಅವರಿದ್ದ ಪೀಠವು ಈ ಹಿಂದೆ ಒಂದು ವಾರದೊಳಗೆ ರಾಜ್ಯ ಸರ್ಕಾರ ಠೇವಣಿ ಇಡಬೇಕು ಎಂದು ಸೂಚಿಸಿತ್ತು. ಅದರಂತೆ ರೂ.3400 ಕೋಟಿಯ ಟಿಡಿಆರ್ ಅನ್ನು ಠೇವಣಿ ಇಡಲಾಗಿತ್ತು. ಈ ಟಿಡಿಆರ್ಗಳನ್ನು ರಾಜವಂಶಸ್ಥರಿಗೆ ಹಸ್ತಾಂತರ ಮಾಡಬಾರದು ರಾಜ್ಯ ಸರ್ಕಾರವು ಮಧ್ಯಂತರ ಅರ್ಜಿಯಲ್ಲಿ ಮನವಿ ಮಾಡಿತ್ತು.
ಬೆಂಗಳೂರು: ಅರಬ್ಬಿ ಸಮುದ್ರದ ಮೇಲೆ ತೇವಾಂಶ ಭರಿತ ಮೋಡಗಳು ಹಾದು ಹೋಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಸೋಮವಾರ ಮಳೆಯಾಗಿದೆ. ರಾಜಧಾನಿ…
ದಾವಣಗೆರೆ: 2028ಕ್ಕೆ ಎಚ್.ಡಿ.ಕುಮಾರಸ್ವಾಮಿ ಸಿಎಂ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್ ಅಹಮ್ಮದ್ ಖಾನ್ ವ್ಯಂಗ್ಯವಾಡಿದ್ದಾರೆ. ಈ ಕುರಿತು…
ಗದಗ: ಲಕ್ಕುಂಡಿಯಲ್ಲಿ ಮನೆ ಪಾಯ ಅಗೆಯುವ ವೇಳೆ ಚಿನ್ನದ ನಿಧಿ ಪತ್ತೆಹಚ್ಚಿ ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿದ ಪ್ರಜ್ವಲ್ ರಿತ್ತಿ ಕುಟುಂಬಕ್ಕೆ…
ಉಡುಪಿ: ಅರಬ್ಬಿ ಸಮುದ್ರದಲ್ಲಿ ಟೂರಿಸ್ಟ್ ಬೋಟ್ ಮುಳುಗಿ ಇಬ್ಬರು ಪ್ರವಾಸಿಗರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು…
ಬೆಂಗಳೂರು: ಬ್ಯಾಂಕಿಂಗ್ ಕ್ಷೇತ್ರದ ನೌಕರರಿಗೆ ವಾರಕ್ಕೆ ಐದು ದಿನ ಮಾತ್ರ ಕೆಲಸದ ದಿನವಾಗಿಸಬೇಕೆಂಬುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ…
ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…