ಬೆಂಗಳೂರು: ಕ್ರಿಕೆಟೆ ಆಟ ಮುಗಿಸಿ ಸ್ನೇಹಿತರೊಂದಿಗೆ ಈಜಲು ಹೋಗಿದ್ದ 15 ವರ್ಷದ ಎಸ್ಎಸ್ಎಲ್ಸಿ ವಿದ್ಯಾರ್ಥಿಯೊಬ್ಬ ಕೆರೆಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಭಾನುವಾರ(ಜೂ.17) ಜರುಗಿದೆ.
ಬೆಂಗಳೂರಿನ ಅತ್ತಿಬೆಲೆ ನಿವಾಸಿ ಧನುಷ್ ಮೃತಪಟ್ಟ ವಿದ್ಯಾರ್ಥಿ. ಈತ ಭಾನುವಾರ ಮಧ್ಯಾಹ್ನ ಕ್ರಿಕೆಟ್ ಆಡುವುದಾಗಿ ಹೊರ ಹೋಗಿದ್ದ. ನಂತರ ಕೆರೆಯಲ್ಲಿ ಈಜಾಡಲು ಹೋಗಿದ್ದ, ನೀರು ತುಂಬಿದ್ದ ಕೆರೆಯಲ್ಲಿ ಈಜು ಬಾರದೇ ಮುಳುಗಿ ಸಾವನ್ನಪ್ಪಿದ್ದಾನೆಂದು ತಿಳಿದು ಬಂದಿದೆ.
ಭಾನುವಾರ ಸಂಜೆ ಅತ್ತಿಬೆಲೆ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸೇರಿ ಹುಡುಕಾಟ ನಡೆಸಿದ್ದರು. ಆದರೆ, ಸಂಜೆ ಕತ್ತಲಾಗುತ್ತಿದ್ದಂತೆ ಹುಡುಕಾಟ ನಿಲ್ಲಿಸಲಾಗಿತ್ತು. ಇಂದು(ಜೂ.17) ಬೆಳಿಗ್ಗೆ ಮತ್ತೆ ಹುಟುಕಾಟ ನಡೆಸಿ ಮೃತದೇಹ ಪತ್ತೆಮಾಡಲಾಗಿದೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…