ಬೆಂಗಳೂರು: ಬೇಸಿಗೆಯ ಬಿಸಿಲಿನಿಂದ ತತ್ತರಿಸಿದ್ದ ಬೆಂಗಳೂರಿನ ಜನತೆಗೆ ಮಳೆರಾಯ ತಂಪೆರೆದಿದ್ದಾನೆ.
ಬೇಸಿಗೆ ಕಾಲದ ಆರಂಭದಲ್ಲೆ ತಾಪಮಾನ ಹೆಚ್ಚಳವಿದ್ದ ಕಾರಣ ಕೆಲವ ದಿನಗಳಲ್ಲಿ ಮಳೆ ಬರುವುದರ ಬಗ್ಗೆ ಹವಮಾನ ಇಲಾಖೆ ಮಾಹಿತಿ ನೀಡಿದ್ದರು.
ಈಗ ಬೆಂಗಳೂರಿನ ವಿವಿಧೆಡೆ ಗಾಳಿ, ಗುಡುಗು ಸಹಿತ ಜೋರು ಮಳೆಯಾಗುತ್ತಿದೆ ಎಂಬ ಮಾಹಿತಿ ದೊರಕಿದೆ. ನಗರದ ಶಾಂತಿನಗರ, ಕಾರ್ಪೊರೇಷನ್, ರಿಚ್ಮಂಡ್ ಸರ್ಕಲ್ ಸೇರಿದಂತೆ ವಿವಿಧೆಡೆ ಗುಡುಗು ಸಹಿತ ಜೋರು ಮಳೆಯಾಗುತ್ತಿದೆ.
ಕೆ ಆರ್ ಮಾರ್ಕೆಟ್, ಮೆಜೆಸ್ಟಿಕ್ ಸೇರಿದಂತೆ ಇತರೆಡೆ ಮಳೆಯಾಗುತ್ತಿದೆ. ದಿಡೀರ್ ಸುರಿಯುತ್ತಿರುವ ಮಳೆಯಿಂದಾಗಿ ವಾಹನ ಸವಾರರು ಪರದಾಟ ನಡೆಸುತ್ತಿದ್ದು, ಅಲ್ಲಲ್ಲಿ ಟ್ರಾಫಿಕ್ ಜಾಂ ಕೂಡ ಉಂಟಾಗಿದೆ ಎನ್ನಲಾಗಿದೆ.
ಬೆಂಗಳೂರು: ವೇತನ ಹಿಂಬಾಕಿ ಮತ್ತು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್ಆರ್ಟಿಸಿ ಸೇರಿದಂತೆ ನಾಲ್ಕು ಸಾರಿಗೆ…
ಬೆಂಗಳೂರು: ಇತ್ತೀಚೆಗೆ ಕಾರು ಅಪಘಾತದಲ್ಲಿ ಮೃತಪಟ್ಟ ಐಎಎಸ್ ಅಧಿಕಾರಿ ದಿ.ಮಹಾಂತೇಶ್ ಬೀಳಗಿ ಅವರ ಪುತ್ರಿಗೆ ಸರ್ಕಾರಿ ಉದ್ಯೋಗ ಲಭಿಸಿದೆ. ಸಿಎಂ…
ಮಂಡ್ಯ: 2026ನೇ ಸಾಲಿನ ಪದ್ಮಶ್ರೀ ಪುರಸ್ಕೃತ ಅಂಕೇಗೌಡರಿಗೆ ಮಂಡ್ಯ ಜಿಲ್ಲಾಡಳಿತದ ಪರವಾಗಿ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಅಂಕೇಗೌಡ ಅವರನ್ನು ಸನ್ಮಾನಿಸಿ…
ನವದೆಹಲಿ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿಯ ಭೀಕರ ವಿಮಾನ ಅಪಘಾತದ ಕುರಿತು ಸುಪ್ರೀಂಕೋರ್ಟ್ ಮೇಲ್ವಿಚಾರಣೆಯಲ್ಲಿ…
ಮಹಾರಾಷ್ಟ್ರ: ಡಿಸಿಎಂ ಅಜಿತ್ ಪವಾದ ಅವರ ಸಾವು ದುರದೃಷ್ಟಕರ. ಅವರ ನಿಧನಕ್ಕೆ ಕಾರಣವಾದ ವಿಮಾನ ದುರಂತದ ಬಗ್ಗೆ ತನಿಖೆ ನಡೆಸಲಾಗುವುದು…
ನವದೆಹಲಿ: ದಲಿತರು, ಹಿಂದುಳಿದವರು, ಆದಿವಾಸಿಗಳು ಸೇರಿದಂತೆ ಪ್ರತಿಯೊಂದು ಸಮುದಾಯದ ಕಲ್ಯಾಣಕ್ಕೆ ಸರ್ಕಾರ ಬದ್ಧವಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು…