ಬೆಂಗಳೂರು: ನೀರು ಕುಡಿಯುವ ವೇಳೆ ಕರೆಂಟ್ ಶಾಕ್ ಹೊಡೆದು ಮಹಿಳೆ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕೆ.ಆರ್. ಮಾರ್ಕೆಟ್ ರಸ್ತೆಯ ಆನಂದಪುರದಲ್ಲಿ ನಡೆದಿದೆ.
ಮೃತಪಟ್ಟ ಮಹಿಳೆ ಸೆಲ್ವಿ ಎಂದು ತಿಳಿದು ಬಂದಿದೆ. ಈ ಭಾಗದಲ್ಲಿ ಯಾವ ಮನೆಗೂ ನೀರಿನ ಸಂಪರ್ಕ ಇಲ್ಲ. ಅಲ್ಲಲ್ಲಿ ಮೋಟಾರ್ ಕನೆಕ್ಷನ್ ನೀಡಲಾಗಿದೆ. ಮೋಟಾರ್ ಸ್ಟಾರ್ಟ್ ಮಾಡುವಾಗ ಕರೆಂಠ್ ತಗುಲಿ ಮಹಿಳೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಘಟನೆ ಬೆನ್ನಲ್ಲೆ ಸ್ಥಳಿಯರು ಮೈಸೂರು ರಸ್ತೆಯ ಎರಡೂ ಕಡೆ ಬಂದ್ ಮಾಡಿ ನ್ಯಾಯಕ್ಕಾಗಿ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಹಾಗೆಯೇ, ಸಚಿವ ಜಮೀರ್ ಅಹ್ಮದ್ ಖಾನ್ ಸ್ಥಳಕ್ಕೆ ಆಗಮಿಸುವಂತೆ ಆಗ್ರಹಿಸಿದರು.
ಸ್ಥಳಕ್ಕೆ ಸಚಿವ ಜಮೀರ್ ಅಹ್ಮದ್ ಭೇಟಿ ನೀಡಿ ಮೃತ ಮಹಿಳೆ ಸೆಲ್ವಿ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ ಎನ್ನಲಾಗಿದೆ.
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…
ಮಂಡ್ಯ: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿಫಾರಂನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು…
ಬೆಂಗಳೂರು: ಆರ್.ಅಶೋಕ್ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್…