ರಾಜ್ಯ

ಬೆಂಗಳೂರು: ಕರೆಂಟ್‌ ಶಾಕ್‌ಗೆ ಮಹಿಳೆ ಬಲಿ

ಬೆಂಗಳೂರು: ನೀರು ಕುಡಿಯುವ ವೇಳೆ ಕರೆಂಟ್‌ ಶಾಕ್‌ ಹೊಡೆದು ಮಹಿಳೆ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕೆ.ಆರ್‌. ಮಾರ್ಕೆಟ್‌ ರಸ್ತೆಯ ಆನಂದಪುರದಲ್ಲಿ ನಡೆದಿದೆ.

ಮೃತಪಟ್ಟ ಮಹಿಳೆ ಸೆಲ್ವಿ ಎಂದು ತಿಳಿದು ಬಂದಿದೆ. ಈ ಭಾಗದಲ್ಲಿ ಯಾವ ಮನೆಗೂ ನೀರಿನ ಸಂಪರ್ಕ ಇಲ್ಲ. ಅಲ್ಲಲ್ಲಿ ಮೋಟಾರ್‌ ಕನೆಕ್ಷನ್‌ ನೀಡಲಾಗಿದೆ. ಮೋಟಾರ್‌ ಸ್ಟಾರ್ಟ್‌ ಮಾಡುವಾಗ ಕರೆಂಠ್‌ ತಗುಲಿ ಮಹಿಳೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಘಟನೆ ಬೆನ್ನಲ್ಲೆ ಸ್ಥಳಿಯರು ಮೈಸೂರು ರಸ್ತೆಯ ಎರಡೂ ಕಡೆ ಬಂದ್‌ ಮಾಡಿ ನ್ಯಾಯಕ್ಕಾಗಿ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಹಾಗೆಯೇ, ಸಚಿವ ಜಮೀರ್‌ ಅಹ್ಮದ್‌ ಖಾನ್‌ ಸ್ಥಳಕ್ಕೆ ಆಗಮಿಸುವಂತೆ ಆಗ್ರಹಿಸಿದರು.

ಸ್ಥಳಕ್ಕೆ ಸಚಿವ ಜಮೀರ್‌ ಅಹ್ಮದ್‌ ಭೇಟಿ ನೀಡಿ ಮೃತ ಮಹಿಳೆ ಸೆಲ್ವಿ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ ಎನ್ನಲಾಗಿದೆ.

ಆಂದೋಲನ ಡೆಸ್ಕ್

Recent Posts

ವಿಶ್ವ ಸಂಗೀತ ದಿನದಂದು ರಮ್ಮನಹಳ್ಳಿಯ ಜನಪದ ಗಾಯಕ ಅಂಕಪ್ಪನವರ ಕುರಿತು…

ಡಾ.ಮೈಸೂರು ಉಮೇಶ್ ಹತ್ತಾರು ಜನಪದ ಕಾವ್ಯ, ನೂರಾರು ತತ್ವಪದ ಮತ್ತು ಭಜನೆ ಪದಗಳನ್ನು ಹಾಡುವ ಅಂಕಪ್ಪ ಈ ನೆಲದ ಸಂಪತ್ತು …

4 mins ago

ಕರ್ತೋಜಿಯಲ್ಲಿ ಸುಸಜ್ಜಿತ ತಡೆಗೋಡೆ ನಿರ್ಮಾಣ

ನವೀನ್ ಡಿಸೋಜ ಮಡಿಕೇರಿ-ಮಂಗಳೂರು ಹೆದ್ದಾರಿಯ ಈ ಪ್ರದೇಶ ಈಗ ಸುರಕ್ಷಿತ ೧೧ ಸೂಕ್ಷ್ಮ ಪ್ರದೇಶಗಳಲ್ಲಿ ತಡೆಗೋಡೆ ಕಾಮಗಾರಿ ಪ್ರಗತಿಯಲ್ಲಿ  ಮಡಿಕೇರಿ:…

8 mins ago

ಸಂಪುಟ ವಿಸ್ತರಣೆ: ಮೈಸೂರು ಭಾಗದ ‘ಕೈ’ಶಾಸಕರ ಕಸರತ್ತು

ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯಸಭೆ, ರಾಜ್ಯ ವಿಧಾನ ಪರಿಷತ್ ಚುನಾವಣೆ ಮುಗಿಯುತ್ತಿದ್ದಂತೆ ಸಚಿವ ಸಂಪುಟ ವಿಸ್ತರಣೆ ಚಟುವಟಿಕೆ ಚುರುಕುಗೊಂಡಿದ್ದು, ಮೈಸೂರು ಭಾಗದ…

12 mins ago

‘ಪ್ರಾಮಾಣಿಕ ಸೇವೆ; ಪಾರದರ್ಶಕ ಆಡಳಿತಕ್ಕೆ ಬದ್ಧʼ

ಸಂದರ್ಶನ: ಶ್ರೀಧರ್ ಆರ್ ಭಟ್ ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ವಿಶ್ವಾಸ  ಮೈಸೂರು: ನಗರಾಭಿವೃದ್ಧಿ ಇಲಾಖೆಯಲ್ಲಿ ಹಲವಾರು ಸವಾಲುಗಳಿವೆ. ಸಚಿವನಾಗಿ…

17 mins ago

ಶಿಷ್ಯವೇತನಕ್ಕೆ ಸಂಶೋಧಕರ ಆಗ್ರಹ : ಭಾನುವಾರ ಸಭೆ

ಮೈಸೂರು : ಶಿಷ್ಯವೇತನಕ್ಕೆ ಆಗ್ರಹಿಸಿ ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರು ನಡೆಸುತ್ತಿರುವ ಹೋರಾಟವನ್ನು ತೀವ್ರಗೊಳಿಸಲು ಭಾನುವಾರ ಬೆಳಿಗ್ಗೆ 11ಕ್ಕೆ ವಿಶ್ವವಿದ್ಯಾನಿಲಯದ ಕ್ರಾಫರ್ಡ್…

9 hours ago