ಹೈದರಾಬಾದ್: ಬೆಟ್ಟಿಂಗ್ ಅಪ್ಲಿಕೇಶನ್ಗಳ ಪರ ಪ್ರಚಾರ ಮಾಡಿದ್ದಕ್ಕಾಗಿ ನಟ ರಾಣಾ ದಗ್ಗುಬಾಟಿ, ಪ್ರಕಾಶ್ ರಾಜ್, ವಿಜಯ್ ದೇವರಕೊಂಡ ಸೇರಿದಂತೆ ಟಾಲಿವುಡ್ನ 25ಕ್ಕೂ ಹೆಚ್ಚು ನಟ, ನಟಿಯರ ವಿರುದ್ಧ ಪ್ರಕರಣ ದಾಖಲಾಗಿದೆ.
ಸಾಮಾಜಿಕ ಹೋರಾಟಗಾರ ಫಣೀಂದ್ರ ಶರ್ಮಾ ಎಂಬುವವರು ನೀಡಿದ ದೂರಿನ ಮೇರೆಗೆ ಹೈದರಾಬಾದ್ನ ಮಿಯಾಪುರ್ ಪೊಲೀಸರು ಟಾಲಿವುಡ್ನ ನಟರು ಮತ್ತು ಸೊಶೀಯಲ್ ಮೀಡಿಯಾ ಇನ್ಫ್ಲೂಯನ್ಸರ್ಗಳ ಮೇಲೆ ಪ್ರಕರಣ ದಾಖಲಿಸಿದ್ದಾರೆ.
ನಟರಾದ ರಾಣಾ ದಗ್ಗುಬಾಟಿ, ಪ್ರಕಾಶ್ ರಾಜ್, ವಿಜಯ್ ದೇವರಕೊಂಡ, ಮಂಚು ಲಕ್ಷ್ಮಿ, ಪ್ರಣೀತಾ, ನಿಧಿ ಅಗರ್ವಾಲ್, ಅನನ್ಯಾ, ಹನುಮಂತು, ಶ್ರೀಮುಖಿ, ಶ್ಯಾಮಲಾ, ವರ್ಷಿಣಿ ಸೇರಿದಂತೆ ಇತರ ಪ್ರಭಾವಶಾಲಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಈ ಪ್ರಸಿದ್ದ ನಟರು ಉದ್ಧೇಶ ಪೂರ್ವಕವಾಗಿ ಬೆಟ್ಟಿಂಗ್ ಆಪ್ಗಳನ್ನು ಪ್ರಚಾರ ಮಾಡುವ ಮೂಲಕ ಯುವ ಜನತೆಯ ಮನಸ್ಸನ್ನು ಹಾಳು ಮಾಡುತ್ತಿದ್ದಾರೆ. ಇದರಿಂದ ಅನೇಕ ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಈಡಾಗುತ್ತಿವೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು…
ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್ನಿಂದ ಹೊಲಸು ನೀರು…
ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…
ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…
ಎಚ್.ಎಸ್.ದಿನೇಶ್ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…