ಮಂಡ್ಯ ತಾಲೂಕಿನ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ತೆರವುಗೊಳಿಸಿದ ವಿಚಾರ ಬೃಹತ್ ವಿವಾದವನ್ನು ಸೃಷ್ಟಿಸಿದ ಬೆನ್ನಲ್ಲೇ ಇದೀಗ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ತೆಂಗಿನಗುಂಡಿ ಬೀಚ್ನಲ್ಲೂ ಸಹ ಇಂತಹದ್ದೇ ಘಟನೆ ನಡೆದಿದೆ.
ಹೌದು, ತೆಂಗಿನಗುಂಡಿ ಬೀಚ್ನಲ್ಲಿ ಭಗವಾ ಧ್ವಜ ಹಾರಿಸಲು ಇದ್ದ ಧ್ವಜ ಕಟ್ಟೆಯನ್ನು ತೆರವುಗೊಳಿಸಲಾಗಿದೆ. ಅಲ್ಲದೇ ವೀರಸಾವರ್ಕರ್ ನಾಮಫಲಕವನ್ನೂ ಸಹ ತೆರವುಗೊಳಿಸಲಾಗಿದೆ. ಇನ್ನು ನಾಮಫಲಕಕ್ಕೆ ಒಪ್ಪಿಗೆ ಇದ್ರೂ ಸಹ ಗ್ರಾಮಪಂಚಾಯತಿಯ ಪಿಡಿಒ ತೆರವುಗೊಳಿಸಿದ್ದಾರೆ ಎಂದು ಗ್ರಾಮಸ್ಥರು ಹಾಗೂ ಬಿಜೆಪಿ ಕಾರ್ಯಕರ್ತರು ಪಿಡಿಒ ವಿರುದ್ಧ ಅಸಾಮಾಧಾನ ಹೊರಹಾಕಿದ್ದಾರೆ. ಅಲ್ಲದೇ ಗ್ರಾಮ ಪಂಚಾಯತಿ ಕಚೇರಿ ಮುಂದೆ ಜಮಾಯಿಸಿ ಧ್ವಜ ಕಟ್ಟೆಯನ್ನು ತೆರವುಗೊಳಿಸಿದ್ದೇಕೆ ಎಂದು ಪ್ರಶ್ನಿಸಿದ್ದಾರೆ.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…