ರಾಜ್ಯ

ದೇಶಾದ್ಯಂತ ಬಕ್ರೀದ್‌ ಆಚರಣೆ: ಮುಸ್ಲಿಂ ಬಾಂಧವರಿಂದ ಪ್ರಾರ್ಥನೆ ಸಲ್ಲಿಕೆ

ಬೆಂಗಳೂರು: ದೇಶಾದ್ಯಂತ ಮುಸ್ಲಿಂ ಬಾಂಧವರಿಂದು ಪ್ರವಾದಿ ಇಬ್ರಾಹಿಂ ಅವರ ತ್ಯಾಗ-ಬಲಿದಾನ ಸಂಕೇತಿಸುವ ಪವಿತ್ರ ಬಕ್ರೀದ್‌ ಹಬ್ಬ ಆಚರಿಸುತ್ತಿದ್ದಾರೆ.

ಮೈಸೂರು, ಬೆಂಗಳೂರು, ನವದೆಹಲಿ, ಕಾಶ್ಮೀರ ಸೇರಿದಂತೆ ವಿವಿಧೆಡೆ ಶಾಂತಿಯುತವಾಗಿ ನಮಾಜ್‌ ಮಾಡುವ ಮೂಲಕ ಬಕ್ರೀದ್‌ ಹಬ್ಬ ಆಚರಿಸುತ್ತಿದ್ದಾರೆ.

ಕೆಲ ದಿನಗಳ ಹಿಂದೆಯಷ್ಟೇ ಪಹಲ್ಗಾಮ್‌ ಭಯೋತ್ಪಾದಕ ದಾಳಿ ಬಳಿಕ ಸಂಘರ್ಷ ಪೀಡಿತರಾಗಿದ್ದ ಜಮ್ಮು-ಕಾಶ್ಮೀರದ ಪಾಲ್ಪೋರಾ ಸೋನ್ವಾರ್‌ನ ಬಾಲಕಿಯರ ಪ್ರೌಢಶಾಲೆಯಲ್ಲಿ ಶಾಂತಿಯುತವಾಗಿ ಮುಸ್ಲಿಂ ಬಾಂಧವರು ಪ್ರಾರ್ಥನೆ ಸಲ್ಲಿಸಿದ್ದಾರೆ.

ಇದನ್ನೂ ಓದಿ:- ಚಾಮರಾಜನಗರ| ಪತ್ನಿ ಹತ್ಯೆಗೈದು ತಲೆಮರೆಸಿಕೊಂಡಿದ್ದ ಪತಿಯ ಬಂಧನ

4 ವರ್ಷಗಳಿಗೂ ಹಿಂದೆ ಹುಟ್ಟಿದ್ದ ಪ್ರವಾದಿ ಇಬ್ರಾಹಿಂ ಅವರ ತ್ಯಾಗವನ್ನು ನೆನಪಿಸುವುದು ಬಕ್ರೀದ್‌ನ ಮುಖ್ಯ ಆಶಯವಾಗಿದೆ. ಮಾನವೀಯ ಮೌಲ್ಯಗಳನ್ನು ಎತ್ತಿಹಿಡಿಯುವುದು, ಸೋದರತ್ವ ಬೆಳೆಸಿಕೊಳ್ಳುವುದು, ಅಲ್ಲಾಹುವಿಗಾಗಿ ಯಾವುದೇ ತ್ಯಾಗಕ್ಕೂ ಸಿದ್ಧರಾಗಬೇಕು ಎಂಬ ಸಂದೇಶವನ್ನು ಈ ಹಬ್ಬ ಸಾರುತ್ತದೆ.

ಆಂದೋಲನ ಡೆಸ್ಕ್

Recent Posts

ಮಳೆ ಕೊರತೆಯ ನಡುವೆಯೂ ಕೃಷಿಗೆ ಆತಂಕವಿಲ್ಲ

ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…

2 hours ago

ರಸ್ತೆ ಕಾಮಗಾರಿ ಕಳಪೆ: ಸಾರ್ವಜನಿಕರ ಆರೋಪ

ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…

2 hours ago

20 ದಿನಗಳಿಂದ ಕುಡಿಯುವ ನೀರಿಲ್ಲದೆ ಪರದಾಟ

ಮಹಾದೇಶ್ ಎಂ.ಗೌಡ ಅಧಿಕಾರಿಗಳ ವಿರುದ್ಧ ಕೌದಳ್ಳಿ ಗ್ರಾಮದ ಮಹಿಳೆಯರ ಆಕ್ರೋಶ  ಹನೂರು: ಕುಡಿಯುವ ನೀರಿಗಾಗಿ ಕಳೆದ ಹಲವು ದಿನಗಳಿಂದ ಪರಿತಪಿಸುತ್ತಿದ್ದರೂ…

2 hours ago

ಲಿಂಗಾಂಬುಧಿ ಕೆರೆ ಪ್ರವೇಶಕ್ಕೆ ಶುಲ್ಕ ನಿಗದಿ

ಚಿರಂಜೀವಿ ಸಿ ಹುಲ್ಲಹಳ್ಳಿ ಸೆಪ್ಟೆಂಬರ್ ೧ರಿಂದ ಜಾರಿ; ಮಾಸಿಕ ಪಾಸ್ ಸೌಲಭ್ಯ ವಾಯುವಿಹಾರಿಗಳ ಅಸಮಾಧಾನ ವಯಸ್ಕರಿಗೆ ೧೦ ರೂ., ಮಕ್ಕಳಿಗೆ…

2 hours ago

ಮಾಲೀಕರು ಒಪ್ಪಿದರೆ ಪರಿಹಾರ ನೀಡಿ, ಇಲ್ಲವೇ ಭೂಮಿ ಹಿಂತಿರುಗಿಸಿ

ಕೆ.ಬಿ.ರಮೇಶನಾಯಕ ಮೈಸೂರು: ಸರ್ಕಾರದ ನಿರ್ದೇಶನ ಉಲ್ಲಂಸಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಹಿಂದಿನ ಮುಡಾ) ಮಂಜೂರು ಮಾಡಿದ್ದ ಬದಲಿ ನಿವೇಶನಗಳ ಹಂಚಿಕೆ…

2 hours ago

ಮೈಸೂರು ಜಿಲ್ಲೆ: ಪುರುಷರಿಗಿಂತ ಮಹಿಳಾ ಮತದಾರರೇ ಹೆಚ್ಚು!

ಕೆ.ಬಿ.ರಮೇಶನಾಯಕ ಮೈಸೂರು: ೨೦೨೯ರ ಲೋಕಸಭಾ ಚುನಾವಣೆಗೂ ಮುನ್ನ ಕ್ಷೇತ್ರಗಳ ಪುನರ್ ವಿಂಗಡಣೆ, ಮಹಿಳಾ ಮೀಸಲಾತಿ ಜಾರಿಗೆ ಕೇಂದ್ರ ಸರ್ಕಾರ ಪ್ರಯತ್ನ…

2 hours ago