bhakreedh celebration
ಬೆಂಗಳೂರು: ದೇಶಾದ್ಯಂತ ಮುಸ್ಲಿಂ ಬಾಂಧವರಿಂದು ಪ್ರವಾದಿ ಇಬ್ರಾಹಿಂ ಅವರ ತ್ಯಾಗ-ಬಲಿದಾನ ಸಂಕೇತಿಸುವ ಪವಿತ್ರ ಬಕ್ರೀದ್ ಹಬ್ಬ ಆಚರಿಸುತ್ತಿದ್ದಾರೆ.
ಮೈಸೂರು, ಬೆಂಗಳೂರು, ನವದೆಹಲಿ, ಕಾಶ್ಮೀರ ಸೇರಿದಂತೆ ವಿವಿಧೆಡೆ ಶಾಂತಿಯುತವಾಗಿ ನಮಾಜ್ ಮಾಡುವ ಮೂಲಕ ಬಕ್ರೀದ್ ಹಬ್ಬ ಆಚರಿಸುತ್ತಿದ್ದಾರೆ.
ಕೆಲ ದಿನಗಳ ಹಿಂದೆಯಷ್ಟೇ ಪಹಲ್ಗಾಮ್ ಭಯೋತ್ಪಾದಕ ದಾಳಿ ಬಳಿಕ ಸಂಘರ್ಷ ಪೀಡಿತರಾಗಿದ್ದ ಜಮ್ಮು-ಕಾಶ್ಮೀರದ ಪಾಲ್ಪೋರಾ ಸೋನ್ವಾರ್ನ ಬಾಲಕಿಯರ ಪ್ರೌಢಶಾಲೆಯಲ್ಲಿ ಶಾಂತಿಯುತವಾಗಿ ಮುಸ್ಲಿಂ ಬಾಂಧವರು ಪ್ರಾರ್ಥನೆ ಸಲ್ಲಿಸಿದ್ದಾರೆ.
ಇದನ್ನೂ ಓದಿ:- ಚಾಮರಾಜನಗರ| ಪತ್ನಿ ಹತ್ಯೆಗೈದು ತಲೆಮರೆಸಿಕೊಂಡಿದ್ದ ಪತಿಯ ಬಂಧನ
4 ವರ್ಷಗಳಿಗೂ ಹಿಂದೆ ಹುಟ್ಟಿದ್ದ ಪ್ರವಾದಿ ಇಬ್ರಾಹಿಂ ಅವರ ತ್ಯಾಗವನ್ನು ನೆನಪಿಸುವುದು ಬಕ್ರೀದ್ನ ಮುಖ್ಯ ಆಶಯವಾಗಿದೆ. ಮಾನವೀಯ ಮೌಲ್ಯಗಳನ್ನು ಎತ್ತಿಹಿಡಿಯುವುದು, ಸೋದರತ್ವ ಬೆಳೆಸಿಕೊಳ್ಳುವುದು, ಅಲ್ಲಾಹುವಿಗಾಗಿ ಯಾವುದೇ ತ್ಯಾಗಕ್ಕೂ ಸಿದ್ಧರಾಗಬೇಕು ಎಂಬ ಸಂದೇಶವನ್ನು ಈ ಹಬ್ಬ ಸಾರುತ್ತದೆ.
ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…
ನವೀನ್ ಕುಮಾರ್: ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…
ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…
ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್…