ಶಿವಮೊಗ್ಗ : ಸಕ್ರೆಬೈಲು ಬಿಡಾರದ ಆನೆ ಭಾನುಮತಿ (37) ಶನಿವಾರ ಹೆಣ್ಣು ಮರಿಗೆ ಜನ್ಮನೀಡಿದೆ. ತಾಯಿ ಹಾಗೂ ಮರಿ ಆನೆ ಎರಡೂ ಆರೋಗ್ಯದಿಂದ ಇವೆ ಎಂದು ಅರಣ್ಯಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಇತ್ತೀಚಿಗೆ ಗರ್ಭಿಣಿ ಭಾನುಮತಿ ಆನೆ ಬಿಡಾರದಿಂದ ಕಾಡಿಗೆ ಮೇಯಲು ಹೋದಾಗ ಆಕೆಯ ಬಾಲಕ್ಕೆ ಕಿಡಿಗೇಡಿಗಳು ಕತ್ತಿಯಿಂದ ಗಾಯ ಮಾಡಿದ್ದರು. ವೈದ್ಯರು ಅದಕ್ಕೆ ಹೊಲಿಗೆ ಹಾಕಿ ಸೂಕ್ತ ಚಿಕಿತ್ಸೆ ನೀಡಿದ್ದರು. ನಂತರ ಭಾನುಮತಿ ಚೇತರಿಸಿಕೊಂಡಿದೆ. ಈ ಬಗ್ಗೆ ಅರಣ್ಯ ಇಲಾಖೆ ತನಿಖೆಗೂ ಸಹ ಆದೇಶಿಸಿತ್ತು.
ಇದಾದ ಮೂರನೇ ವಾರಕ್ಕೆ ಭಾನುಮತಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ನಾಲ್ಕನೇ ಮರಿ ಇದಾಗಿದೆ. ಈಕೆಯ ಯಾವುದೇ ಮರಿಗಳು ಬೆಳವಣಿಗೆ ಆಗಿಲ್ಲವೆಂದು ತಿಳಿದು ಬಂದಿದೆ.
ಸದ್ಯ ಸಕ್ರಬೈಲಿನಲ್ಲಿ ಆನೆಯ ಸಂಖ್ಯೆ 22ಕ್ಕೆ ಏರಿಕೆಯಾಗಿದೆ. ದಸರಾ ಮೆರವಣಿಗೆಗೆ ಬಂದ ನೇತ್ರಾವತಿ ಎಂಬ ಆನೆ ಸಹ ಹೆಣ್ಣು ಮರಿಗೆ ಜನ್ಮ ನೀಡಿತ್ತು. ಇದಾದ 15 ದಿನಕ್ಕೆ ಭಾನುಮತಿ ಮತ್ತೊಂದು ಹೆಣ್ಣು ಮರಿಗೆ ಜನ್ಮ ನೀಡಿದೆ. ಹೀಗಾಗಿ ಸಕ್ರೆಬೈಲು ಆನೆ ಬಿಡಾರದಲ್ಲಿ 6 ಹೆಣ್ಣು ಮತ್ತು 16 ಗಂಡು ಆನೆಗಳಿವೆ.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…