dk shivakumar international trip
ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್ ಗಿಫ್ಟ್ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ.
ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸುರ್ಜೇವಾಲ ಅವರ ಜೊತೆ ರಾಜಕೀಯವಾಗಿ ಸಭೆ ಮಾಡಿದ್ದೇವೆ. ಈಗ ಅಧಿಕಾರಿಗಳನ್ನು ಕರೆದು ಸೂಚನೆ ಕೊಟ್ಟಿದ್ದೇವೆ. ಮೇ.13ರಂದು ಬೆಂಗಳೂರು ಜನರಿಗೆ ಒಂದು ದೊಡ್ಡ ಗ್ಯಾರಂಟಿ, ಬಿಗ್ ಗಿಫ್ಟ್ ಕೊಡಲಿದ್ದೇವೆ. ಅದನ್ನು ಮೇ.13ರಂದೇ ತಿಳಿಸುತ್ತೇನೆ ಎಂದಿದ್ದಾರೆ.
ಇದೇ ವೇಳೆ ತ್ಯಾಗಕ್ಕೂ ಸಿದ್ಧರಾಗಿರಬೇಕು ಎಂಬ ಪ್ರಧಾನಿ ಮೋದಿ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಮೊದಲು ನಮ್ಮಿಂದ ಶುರು ಮಾಡಿಸಲಿ. ಮಂತ್ರಿಗಳಿಂದ, ಸೆಂಟ್ರಲ್ ಗವರ್ನಮೆಂಟ್ ಅಧಿಕಾರಿಗಳಿಂದ, ಅವರ ಸರ್ಕಾರ ಇರುವ ಎಲ್ಲಾ ರಾಜ್ಯ ಸರ್ಕಾರದಿಂದ ಶುರು ಮಾಡಲಿ. ಅವರ ಶಾಸಕರು, ಕಾರ್ಯಕರ್ತರು, ಮುಖಂಡರಿಂದ ತ್ಯಾಗ ಶುರು ಮಾಡಲಿ. ಆ ಮೇಲೆ ಬೇರೆಯವರು ತ್ಯಾಗ ಮಾಡಲಿ ಎಂದು ಹೇಳಿದರು.
ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…
ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…
ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…