gali janardhan reddy
ತೆಲಂಗಾಣ: ಗಾಲಿ ಜನಾರ್ಧನ ರೆಡ್ಡಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ತೆಲಂಗಾಣ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸಿಬಿಐ ವಿಧಿಸಿದ್ದ ಶಿಕ್ಷೆಯನ್ನು ರದ್ದುಗೊಳಿಸಿ ತೆಲಂಗಾಣ ಹೈಕೋರ್ಟ್ ಆದೇಶ ಹೊರಡಿಸಿದೆ. ಷರತ್ತು ವಿಧಿಸಿರುವ ಕೋರ್ಟ್ ಜನಾರ್ಧನ ರೆಡ್ಡಿ ಭಾರತವನ್ನು ತೊರೆಯುವಂತಿಲ್ಲ. ಪಾಸ್ಪೋರ್ಟ್ ವಶಕ್ಕೆ ನೀಡಬೇಕು ಹಾಗೂ 10 ಲಕ್ಷ ರೂ ಗಳ 2 ಶ್ಯೂರಿಟಿ ನೀಡಬೇಕು ಎಂದು ಆದೇಶ ಹೊರಡಿಸಿದೆ.
ಪ್ರಕರಣದ ಹಿನ್ನೆಲೆ:
ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ಧನ ರೆಡ್ಡಿ ಅಪರಾಧಿ ಎಂದು ಹೈದರಾಬಾದ್ ಸಿಬಿಐ ಕೋರ್ಟ್ ಇತ್ತೀಚೆಗೆ ತೀರ್ಪು ಪ್ರಕಟಿಸಿತ್ತು. ಈ ಕೇಸ್ನಲ್ಲಿ ಜನಾರ್ಧನ ರೆಡ್ಡಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿ ಸಿಬಿಐ ನ್ಯಾಯಾಲಯ ಆದೇಶ ಹೊರಡಿಸಿತ್ತು.
ಬೆಂಗಳೂರು : ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ.ಶಿವಕುಮಾರ್ ಅವರಿಗೆ ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ. ಈ…
ಕಲಬುರಗಿ : ಮುಖ್ಯಮಂತ್ರಿಯಾಗಿ ನೇಮಕಗೊಂಡ ಡಿ.ಕೆ. ಶಿವಕುಮಾರ್ ನೇತೃತ್ವದ ಕರ್ನಾಟಕದಲ್ಲಿ ನೂತನ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಪಕ್ಷದ ನಾಯಕತ್ವಕ್ಕೆ…
ಬೆಂಗಳೂರು : ಡಿ.ಕೆ.ಶಿವಕುಮಾರ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ಪ್ರಬಲ ನಾಯಕರ ನಡುವೆ…
ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…
ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ…
ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು…