gali janardhan reddy
ತೆಲಂಗಾಣ: ಗಾಲಿ ಜನಾರ್ಧನ ರೆಡ್ಡಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ತೆಲಂಗಾಣ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸಿಬಿಐ ವಿಧಿಸಿದ್ದ ಶಿಕ್ಷೆಯನ್ನು ರದ್ದುಗೊಳಿಸಿ ತೆಲಂಗಾಣ ಹೈಕೋರ್ಟ್ ಆದೇಶ ಹೊರಡಿಸಿದೆ. ಷರತ್ತು ವಿಧಿಸಿರುವ ಕೋರ್ಟ್ ಜನಾರ್ಧನ ರೆಡ್ಡಿ ಭಾರತವನ್ನು ತೊರೆಯುವಂತಿಲ್ಲ. ಪಾಸ್ಪೋರ್ಟ್ ವಶಕ್ಕೆ ನೀಡಬೇಕು ಹಾಗೂ 10 ಲಕ್ಷ ರೂ ಗಳ 2 ಶ್ಯೂರಿಟಿ ನೀಡಬೇಕು ಎಂದು ಆದೇಶ ಹೊರಡಿಸಿದೆ.
ಪ್ರಕರಣದ ಹಿನ್ನೆಲೆ:
ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ಧನ ರೆಡ್ಡಿ ಅಪರಾಧಿ ಎಂದು ಹೈದರಾಬಾದ್ ಸಿಬಿಐ ಕೋರ್ಟ್ ಇತ್ತೀಚೆಗೆ ತೀರ್ಪು ಪ್ರಕಟಿಸಿತ್ತು. ಈ ಕೇಸ್ನಲ್ಲಿ ಜನಾರ್ಧನ ರೆಡ್ಡಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿ ಸಿಬಿಐ ನ್ಯಾಯಾಲಯ ಆದೇಶ ಹೊರಡಿಸಿತ್ತು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…