ಬೆಂಗಳೂರು: ಮೈಸೂರು ಮುಡಾ ಕೇಸ್ನಲ್ಲಿ ಸಿಎಂ ಸಿದ್ದರಾಮಯ್ಯರಿಗೆ ಜನಪ್ರತಿನಿಧಿಗಳ ಕೋರ್ಟ್ ಬಿಗ್ ಶಾಕ್ ನೀಡಿದೆ.
ಲೋಕಾಯುಕ್ತ ಪೊಲೀಸರಿಗೆ ತನಿಖೆ ಮುಂದುವರಿಸಲು ಸೂಚನೆ ನೀಡಿದ್ದು, ಬಿ ರಿಪೋರ್ಟ್ ಬಗ್ಗೆ ಯಾವುದೇ ಆದೇಶ ನೀಡಿಲ್ಲ. ಮೇ.7ರೊಳಗೆ ಲೋಕಾಯುಕ್ತ ಪೊಲೀಸರು ಅಂತಿಮ ವರದಿ ಸಲ್ಲಿಸುವಂತೆ ಸೂಚನೆ ನೀಡಿದೆ.
ಲೋಕಾಯುಕ್ತರ ಅಂತಿಮ ವರದಿಯ ಬಳಿಕವೇ ಬಿ ರಿಪೋರ್ಟ್ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದು ಕೋರ್ಟ್ ತಿಳಿಸಿದೆ.
ಅಲ್ಲದೇ ಇ.ಡಿ ಕೂಡ ತಕರಾರು ಅರ್ಜಿ ಸಲ್ಲಿಕೆ ಮಾಡಬಹುದು ಎಂದು ಕೋರ್ಟ್ ಹೇಳಿದ್ದು, ಮೇ.7ರ ಒಳಗೆ ಲೋಕಾಯುಕ್ತ ಪೊಲೀಸರು ಅಂತಿಮ ವರದಿ ನೀಡಬೇಕು. ಅಲ್ಲಿಯವರೆಗೂ ಇ.ಡಿ ತನಿಖೆಗೂ ಕೂಡ ತಡೆ ಇರಲಿದೆ ಎಂದು ತಿಳಿಸಿದೆ.
ಈ ಮೂಲಕ ಮೈಸೂರು ಮುಡಾ ಹಗರಣದಲ್ಲಿ ಕೊಂಚ ರಿಲೀಫ್ನಲ್ಲಿದ್ದ ಸಿಎಂ ಸಿದ್ದರಾಮಯ್ಯಗೆ ಕೋರ್ಟ್ ಬಿಗ್ ಶಾಕ್ ನೀಡಿದ್ದು, ಇದು ಮುಂದಿನ ದಿನಗಳಲ್ಲಿ ಯಾವ ಹಂತಕ್ಕೆ ಬಂದು ತಲುಪುತ್ತದೆ ಎಂಬುದನ್ನು ಕಾದು ನೋಡಬೇಕಿದೆ.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…