ಬೆಂಗಳೂರು: ಕಳೆದ ಒಂದು ತಿಂಗಳಿನಿಂದ ದಿನದಿಂದ ದಿನಕ್ಕೆ ಏರುಗತಿಯಲ್ಲಿ ಸಾಗುತ್ತಿರುವ ಟೊಮೊಟೊ ದರ ಶತಕದ ಸಮೀಪಕ್ಕೆ ಬಂದಿದೆ. ಟೊಮೊಟೊ ಬೆಲೆ ಏರಿಕೆಯಿಂದ ಗ್ರಾಹಕರು ಕಂಗಾಲಾಗಿದ್ದಾರೆ.
ತಳ್ಳುವ ಗಾಡಿಗಳಲ್ಲಿ ಚಿಲ್ಲರೆ ಮಾರಾಟ ದರ 90ರೂವರೆಗೆ ಏರಿಕೆಯಾಗಿದೆ. ಮಾರುಕಟ್ಟೆಗೆ ಬರುವ ಟೊಮೊಟೊ ಪ್ರಮಾಣದಲ್ಲಿ ಇಳಿಕೆಯಾಗಿದ್ದರಿಂದ ಬೆಲೆ ಏರಿಕೆಯಾಗಿದೆ.
ಪ್ರತಿಯೊಂದು ತಿಂಡಿಗಳನ್ನು ಮಾಡಬೇಕೆಂದರೆ ಟೊಮೊಟೋ ಬೇಕೇ ಬೇಕು. ಹೀಗಾಗಿ ಗ್ರಾಹಕರು ಬೆಲೆ ಜಾಸ್ತಿಯಾದರೂ ಟೊಮೊಟೋ ಕೊಂಡುಕೊಳ್ಳಲೇಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ಹೆಚ್ಚಿನ ಬೆಲೆ ಇರುವುದರಿಂದ ಒಂದು ಕೆಜಿ ಟೊಮೊಟೊ ತೆಗೆದುಕೊಳ್ಳುವ ಬದಲು ಅರ್ಧ ಕೆಜಿ ಹಾಗೂ ಕಾಲು ಕೆಜಿ ತೆಗೆದುಕೊಳ್ಳುತ್ತಿದ್ದಾರೆ.
ಮುಂದಿನ ದಿನಗಳಲ್ಲಿ ಟೊಮೊಟೊ ಇಳುವರಿ ಜಾಸ್ತಿಯಾದರಷ್ಟೇ ಬೆಲೆ ಕಡಿಮೆಯಾಗಲಿದೆ. ಟೊಮೊಟೊ ಬೆಳೆದ ರೈತರ ಮೊಗದಲ್ಲಿ ಸಂತಸ ಮೂಡಿದರೆ, ಕೊಳ್ಳುವವರ ಜೇಬಿಗೆ ಕತ್ತರಿ ಬೀಳುತ್ತಿದೆ.
ಹೊಸ ವರ್ಷಕ್ಕೆ ಕಾಲಿಟ್ಟ ಬಳಿಕ ಕನ್ನಡ ಚಿತ್ರರಂಗದಲ್ಲಿ ಮೊದಲ ದಿನವೇ ತೀರ್ಥರೂಪ ತಂದೆಯವರಿಗೆ ಎಂಬ ಚಿತ್ರ ಬಿಡುಗಡೆಯಾಗಿದೆ. ಈ ಹಿಂದೆ…
ಮಂಡ್ಯ: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಣ್ಣ ಹಾಗೂ ಅತಿ ಸಣ್ಣ ಕೈಗಾರಿಕೆಗಳಿಗೆ ಉತ್ತೇಜನ ನೀಡಿ ಜಿಲ್ಲೆಯಲ್ಲಿನ ಯುವಕರಿಗೆ ಉದ್ಯೋಗ ಸೃಷ್ಟಿಸಬೇಕು ಎಂದು…
ಮಂಡ್ಯ: ಮನೆ ಬಾಗಿಲಿಗೆ ಸರ್ಕಾರಿ ಸೇವೆ ಒದಗಿಸುವುದು ನಮ್ಮ ಆದ್ಯತೆಯಾಗಿದೆ ಎಂದು ಮಂಡ್ಯ ಶಾಸಕ ರವಿಕುಮಾರ್ ತಿಳಿಸಿದರು. ಮಂಡ್ಯ ತಾಲ್ಲೂಕಿನ…
ಮೈಸೂರು: ದಲಿತರೇ ಸಿಎಂ ಆಗಿದ್ದರೂ ಸಿದ್ದರಾಮಯ್ಯ ಅವರಷ್ಟು ದಲಿತರಿಗೆ ಕಾರ್ಯಕ್ರಮ ಕೊಡುತ್ತಿರಲಿಲ್ಲ ಎಂದು ಪರಿಷತ್ ಸದಸ್ಯ ಕೆ.ಶಿವಕುಮಾರ್ ಸಿಎಂ ಸಿದ್ದರಾಮಯ್ಯರನ್ನು…
ಮೈಸೂರು: ವೈಚಾರಿಕ, ವೈಜ್ಞಾನಿಕ ಶಿಕ್ಷಣ ಪಡೆಯದಿದ್ದರೆ ನಾವೆಲ್ಲಾ ಮೌಡ್ಯಕ್ಕೆ ದಾಸರಾಗುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಮಾನಸ…
ಮೈಸೂರು: 2028ರವರೆಗೂ ಸಿದ್ದರಾಮಯ್ಯ ತಮ್ಮ ಅವಧಿಯನ್ನು ಪೂರೈಸಬೇಕು ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದರು. ಈ ಕುರಿತು…