ರಾಜ್ಯ

ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಯಡಿಯೂರಪ್ಪಗೆ ಬಿಗ್‌ ಶಾಕ್‌

ಬೆಂಗಳೂರು: ಪೋಕ್ಸೋ ಕೇಸ್‌ನಲ್ಲಿ ಮಾಜಿ ಸಿಎಂ ಯಡಿಯೂರಪ್ಪಗೆ ಬಿಗ್‌ ಶಾಕ್‌ ಎದುರಾಗಿದ್ದು, ತ್ವರಿತ ನ್ಯಾಯಾಲಯದ ಸಮನ್ಸ್‌ ರದ್ದುಪಡಿಸಲು ಹೈಕೋರ್ಟ್‌ ನಿರಾಕರಿಸಿದೆ.

ಕಾಗ್ನಿಜೆನ್ಸ್‌ ಪಡೆದು ಸಮನ್ಸ್‌ ನೀಡಿದ ಕ್ರಮ ರದ್ದುಪಡಿಸಲು ಹೈಕೋರ್ಟ್‌ ನಿರಾಕರಿಸಿದೆ. ಅಗತ್ಯವಿಲ್ಲದಿದ್ದಾಗ ಖುದ್ದು ಹಾಜರಿಯಿಂದ ವಿನಾಯಿತಿಗೆ ಹೈಕೋರ್ಟ್‌ ಸೂಚನೆ ನೀಡಿದೆ.

ಬಿ.ಎಸ್.ಯಡಿಯೂರಪ್ಪ ಖುದ್ದು ಹಾಜರಾತಿಯಿಂದ ವಿನಾಯಿತಿಗೆ ಅರ್ಜಿ ಸಲ್ಲಿಸಬಹುದು. ಅಂತಹ ಮನವಿಯನ್ನು ಪರಿಗಣಿಸಲು ತ್ವರಿತ ನ್ಯಾಯಾಲಯಕ್ಕೆ ಸೂಚನೆ ನೀಡಲಾಗಿದೆ.

ಇದನ್ನು ಓದಿ: ಫೋಕ್ಸೋ ಪ್ರಕರಣ: ಜೈಲಿನಿಂದ ಹೊರಬಂದ ಮುರುಘಾಶ್ರೀ ಫಸ್ಟ್‌ ರಿಯಾಕ್ಷನ್

ಫೆಬ್ರವರಿ.18ರಂದು ತ್ವರಿತ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿತ್ತು. ಈಗ ದಿನಾಂಕ ನಿಗದಿಪಡಿಸಿ ತ್ವರಿತ ನ್ಯಾಯಾಲಯ ಸಮನ್ಸ್‌ ಜಾರಿಗೊಳಿಸಲಿದೆ.

ಪ್ರಕರಣದ ಹಿನ್ನೆಲೆ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ನನ್ನ 17 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ದೂರು ನೀಡಿದ್ದರು.

ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದಡಿ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಬೆಂಗಳೂರಿನ ಸದಾಶಿವನಗರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು.

ನಂತರ ಈ ಪ್ರಕರಣವನ್ನು ಸರ್ಕಾರ ಸಿಐಡಿಗೆ ವಹಿಸಿತ್ತು. ನಂತರ ಮಾಜಿ ಸಿಎಂ ಯಡಿಯೂರಪ್ಪ ಅವರು ಹೈಕೋರ್ಟ್‌ ಮೆಟ್ಟಿಲೇರಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

8 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

8 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

8 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

8 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

8 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

8 hours ago