big shocking for ksrtc transport unions
ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಾಳೆಯಿಂದ ಐದು ದಿನಗಳ ಕಾಲ ಉಪವಾಸ ಸತ್ಯಾಗ್ರಹಕ್ಕೆ ಮುಂದಾಗಿದ್ದ ಸಾರಿಗೆ ನೌಕರರಿಗೆ ಕೆಎಸ್ಆರ್ಟಿಸಿ ಬಿಗ್ ಶಾಕ್ ನೀಡಿದೆ.
ನಾಳೆಯಿಂದ ಐದು ದಿನಗಳ ಕಾಲ ಸಾರಿಗೆ ನೌಕರರಿಗೆ ರಜೆ ರದ್ದು ಮಾಡಿ ಕೆಎಸ್ಆರ್ಟಿಸಿ ಆದೇಶ ಹೊರಡಿಸಿದೆ.
ಸಾರಿಗೆ ಸಂಸ್ಥೆ ಸಾರ್ವಜನಿಕ ಉಪಯುಕ್ತ ಸೇವಾ ಸಂಸ್ಥೆ. ಹೀಗಾಗಿ ಜನರಿಗೆ ಸಮರ್ಪಕ ಸೇವೆ ಒದಗಿಸುವುದು ನಿಗಮದ ಕರ್ತವ್ಯ. ನಾಳೆಯಿಂದ ಅಕ್ಟೋಬರ್.19ರವರೆಗೆ ಉಪವಾಸ ಸತ್ಯಾಗ್ರಹದ ಅವಧಿಯಲ್ಲಿ ಸಾರಿಗೆ ಬಸ್ಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯವಾಗಬಾರದು. ಅನಿವಾರ್ಯ ಸಂದರ್ಭ ಹೊತರುಪಡಿಸಿ ಯಾರಿಗೂ ರಜೆ ಇರುವುದಿಲ್ಲ. ನೋ ವರ್ಕ್, ನೋ ಪೇ ನಿಯಮ ಜಾರಿಗೊಳಿಸಿ ಖಡಕ್ ಆದೇಶ ಹೊರಡಿಸಿದೆ.
ಇನ್ನು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಾಲ್ಕು ನಿಗಮಗಳ ಸಾರಿಗೆ ನೌಕರರು ನಾಳೆಯಿಂದ ಐದು ದಿನಗಳ ಕಾಲ ಮೊದಲ ಹಂತದ ಹೋರಾಟದ ನಿಟ್ಟಿನಲ್ಲಿ ಉಪವಾಸ ಸತ್ಯಾಗ್ರಹಕ್ಕೆ ಮುಂದಾಗಿದ್ದಾರೆ. ಈ ನಡುವೆ ಕೆಎಸ್ಆರ್ಟಿಸಿ ಸಾರಿಗೆ ನೌಕರರ ರಜೆ ರದ್ದು ಮಾಡಿ ಆದೇಶ ಹೊರಡಿಸಿದೆ.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…