big shocking for ksrtc transport unions
ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಾಳೆಯಿಂದ ಐದು ದಿನಗಳ ಕಾಲ ಉಪವಾಸ ಸತ್ಯಾಗ್ರಹಕ್ಕೆ ಮುಂದಾಗಿದ್ದ ಸಾರಿಗೆ ನೌಕರರಿಗೆ ಕೆಎಸ್ಆರ್ಟಿಸಿ ಬಿಗ್ ಶಾಕ್ ನೀಡಿದೆ.
ನಾಳೆಯಿಂದ ಐದು ದಿನಗಳ ಕಾಲ ಸಾರಿಗೆ ನೌಕರರಿಗೆ ರಜೆ ರದ್ದು ಮಾಡಿ ಕೆಎಸ್ಆರ್ಟಿಸಿ ಆದೇಶ ಹೊರಡಿಸಿದೆ.
ಸಾರಿಗೆ ಸಂಸ್ಥೆ ಸಾರ್ವಜನಿಕ ಉಪಯುಕ್ತ ಸೇವಾ ಸಂಸ್ಥೆ. ಹೀಗಾಗಿ ಜನರಿಗೆ ಸಮರ್ಪಕ ಸೇವೆ ಒದಗಿಸುವುದು ನಿಗಮದ ಕರ್ತವ್ಯ. ನಾಳೆಯಿಂದ ಅಕ್ಟೋಬರ್.19ರವರೆಗೆ ಉಪವಾಸ ಸತ್ಯಾಗ್ರಹದ ಅವಧಿಯಲ್ಲಿ ಸಾರಿಗೆ ಬಸ್ಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯವಾಗಬಾರದು. ಅನಿವಾರ್ಯ ಸಂದರ್ಭ ಹೊತರುಪಡಿಸಿ ಯಾರಿಗೂ ರಜೆ ಇರುವುದಿಲ್ಲ. ನೋ ವರ್ಕ್, ನೋ ಪೇ ನಿಯಮ ಜಾರಿಗೊಳಿಸಿ ಖಡಕ್ ಆದೇಶ ಹೊರಡಿಸಿದೆ.
ಇನ್ನು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಾಲ್ಕು ನಿಗಮಗಳ ಸಾರಿಗೆ ನೌಕರರು ನಾಳೆಯಿಂದ ಐದು ದಿನಗಳ ಕಾಲ ಮೊದಲ ಹಂತದ ಹೋರಾಟದ ನಿಟ್ಟಿನಲ್ಲಿ ಉಪವಾಸ ಸತ್ಯಾಗ್ರಹಕ್ಕೆ ಮುಂದಾಗಿದ್ದಾರೆ. ಈ ನಡುವೆ ಕೆಎಸ್ಆರ್ಟಿಸಿ ಸಾರಿಗೆ ನೌಕರರ ರಜೆ ರದ್ದು ಮಾಡಿ ಆದೇಶ ಹೊರಡಿಸಿದೆ.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…