ಬೆಂಗಳೂರು: ರಾಮನಗರ ಜಿಲ್ಲೆ ಬಿಡದಿ ಸಮೀಪ ಇರುವ ಬಿಗ್ಬಾಸ್ ಶೋ ನಡೆಯುತ್ತಿರುವ ಜಾಲಿವುಡ್ ಸ್ಟುಡಿಯೋ ಸೀಜ್ ಮಾಡಲಾಗಿದೆ.
ಬಿಗ್ಬಾಸ್ ಮನೆಯನ್ನು ಗೇಟ್ಗೆ ಬೀಗ ಜಡಿದು ಬಂದ್ ಮಾಡಲಾಗಿದೆ. ಜಿಲ್ಲಾಡಳಿತದ ಅಧಿಕಾರಿಗಳು ಗೇಟ್ ಬಂದ್ ಮಾಡಿದ್ದಾರೆ. ಈ ಬೆಳವಣಿಗೆ ಕುರಿತಾಗಿ ಪ್ರತಿಕ್ರಿಯೆ ನೀಡಿರುವ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ, ಜಲ ಕಾಯಿದೆ, ವಾಯು ಕಾಯಿದೆಯಡಿ ಅನುಮತಿ ಪಡೆಯದೇ ಕಾರ್ಯಾಚರಣೆ ನಡೆಸುತ್ತಿದ್ದ ಹಿನ್ನೆಲೆಯಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್ ನೀಡಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:-ಸಚಿವ ಸಂಪುಟ ವಿಸ್ತರಣೆಯಾಗಲಿದೆ, ನನಗೂ ಸಚಿವ ಸ್ಥಾನ ಸಿಗಲಿದೆ: ಶಾಸಕ ಪ್ರದೀಪ್ ಈಶ್ವರ್
ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಹೀಗಾಗಿ ಮಾಲಿನ್ಯ ನಿಯಂತ್ರಣ ಮಂಡಳಿ ಕ್ರಮ ಕೈಗೊಂಡಿದೆ ಎಂದು ತಿಳಿಸಿದ್ದಾರೆ.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…