ಬೆಂಗಳೂರು: ಲಾಂಗ್ ಹಿಡಿದು ರೀಲ್ಸ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರಜತ್ಗೆ ಮತ್ತೆ ಸಂಕಷ್ಟ ಎದುರಾಗಿದೆ.
ಕಳೆದ ಒಂದು ತಿಂಗಳ ಹಿಂದೆ ರಜತ್ ಹಾಗೂ ವಿನಯ್ ಗೌಡ ಮಚ್ಚು ಹಿಡಿದು ನಟ ದರ್ಶನ್ ಸಿನಿಮಾ ಹಾಡಿಗೆ ರೀಲ್ಸ್ ಮಾಡಿದ್ದರು.
ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗುತ್ತಿದ್ದಂತೆ ಬಸವೇಶ್ವರ ನಗರ ಪೊಲೀಸರು ಇಬ್ಬರನ್ನು ಬಂಧಿಸಿದ್ದರು.
ಆದರೆ ಇಲ್ಲಿಯವರೆಗೂ ರೀಲ್ಸ್ಗೆ ಬಳಸಿದ ಅಸಲಿ ಮಚ್ಚನ್ನು ಪೊಲೀಸರಿಗೆ ಕೊಟ್ಟಿರಲಿಲ್ಲ. ಹಾಗಾಗಿ ಆ ಮಚ್ಚಿನ ಬಗ್ಗೆ ಮಾಹಿತಿ ನೀಡುವಂತೆ ರಜತ್ಗೆ ನೋಟಿಸ್ ನೀಡಿದ್ದು, ವಿಚಾರಣೆಗೆ ಬರಲು ಸೂಚನೆ ನೀಡಲಾಗಿದೆ.
ಇನ್ನು ಲಾಂಗ್ ಹಿಡಿದು ರೀಲ್ಸ್ ಮಾಡಿದ್ದ ಕೇಸ್ನಲ್ಲಿ ಮಾರ್ಚ್.24ರಂದು ಅರೆಸ್ಟ್ ಆಗಿದ್ದ ರಜತ್ ಹಾಗೂ ವಿನಯ್ ಗೌಡ ಮಾರ್ಚ್.28ರಂದು ಷರತ್ತುಬದ್ಧ ಜಾಮೀನಿನ ಮೇಳೆ ಬಿಡುಗಡೆಯಾಗಿದ್ದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…