ಬೆಂಗಳೂರು: ಲಾಂಗ್ ಹಿಡಿದು ರೀಲ್ಸ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರಜತ್ಗೆ ಮತ್ತೆ ಸಂಕಷ್ಟ ಎದುರಾಗಿದೆ.
ಕಳೆದ ಒಂದು ತಿಂಗಳ ಹಿಂದೆ ರಜತ್ ಹಾಗೂ ವಿನಯ್ ಗೌಡ ಮಚ್ಚು ಹಿಡಿದು ನಟ ದರ್ಶನ್ ಸಿನಿಮಾ ಹಾಡಿಗೆ ರೀಲ್ಸ್ ಮಾಡಿದ್ದರು.
ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗುತ್ತಿದ್ದಂತೆ ಬಸವೇಶ್ವರ ನಗರ ಪೊಲೀಸರು ಇಬ್ಬರನ್ನು ಬಂಧಿಸಿದ್ದರು.
ಆದರೆ ಇಲ್ಲಿಯವರೆಗೂ ರೀಲ್ಸ್ಗೆ ಬಳಸಿದ ಅಸಲಿ ಮಚ್ಚನ್ನು ಪೊಲೀಸರಿಗೆ ಕೊಟ್ಟಿರಲಿಲ್ಲ. ಹಾಗಾಗಿ ಆ ಮಚ್ಚಿನ ಬಗ್ಗೆ ಮಾಹಿತಿ ನೀಡುವಂತೆ ರಜತ್ಗೆ ನೋಟಿಸ್ ನೀಡಿದ್ದು, ವಿಚಾರಣೆಗೆ ಬರಲು ಸೂಚನೆ ನೀಡಲಾಗಿದೆ.
ಇನ್ನು ಲಾಂಗ್ ಹಿಡಿದು ರೀಲ್ಸ್ ಮಾಡಿದ್ದ ಕೇಸ್ನಲ್ಲಿ ಮಾರ್ಚ್.24ರಂದು ಅರೆಸ್ಟ್ ಆಗಿದ್ದ ರಜತ್ ಹಾಗೂ ವಿನಯ್ ಗೌಡ ಮಾರ್ಚ್.28ರಂದು ಷರತ್ತುಬದ್ಧ ಜಾಮೀನಿನ ಮೇಳೆ ಬಿಡುಗಡೆಯಾಗಿದ್ದರು.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…